ಕ್ಷಮಾದಾನ ಅರ್ಜಿ ಇತ್ಯರ್ಥ ಆಗುವವರೆಗೂ ಜಾಧವ್‌ ನೇಣಿಗೇರಲ್ಲ: ಪಾಕಿಸ್ತಾನ

Published : Jun 02, 2017, 02:21 PM ISTUpdated : Apr 11, 2018, 12:49 PM IST
ಕ್ಷಮಾದಾನ ಅರ್ಜಿ ಇತ್ಯರ್ಥ ಆಗುವವರೆಗೂ ಜಾಧವ್‌ ನೇಣಿಗೇರಲ್ಲ: ಪಾಕಿಸ್ತಾನ

ಸಾರಾಂಶ

ಜಾಧವ್‌ಗೆ ಕ್ಷಮಾದಾನ ಅರ್ಜಿ ಸಲ್ಲಿಸುವ ಆಯ್ಕೆ ಇದ್ದು, ಅದು ಇತ್ಯರ್ಥಗೊಳ್ಳುವವರೆಗೂ ಅವರನ್ನು ನೇಣುಗಂಬಕ್ಕೇರಿಸುವುದಿಲ್ಲ ಎಂದು ಪಾಕಿಸ್ತಾನ ತಿಳಿಸಿದೆ.

ಇಸ್ಲಾಮಾಬಾದ್‌: ಭಾರತೀಯ ನೌಕಾಪಡೆಯ ಮಾಜಿ ಅಧಿಕಾರಿ ಕುಲಭೂಷಣ್‌ ಜಾಧವ್‌ ಗಲ್ಲು ಶಿಕ್ಷೆಗೆ ತಡೆ ಯಾಜ್ಞೆ ನೀಡಿರುವ ಅಂತಾ ರಾಷ್ಟ್ರೀಯ ಕೋರ್ಟ್‌ ಆದೇಶವನ್ನು ಪಾಲಿಸ ಬೇಕೆಂದೇನೂ ಇಲ್ಲ ಎನ್ನುತ್ತಿದ್ದ ಪಾಕಿಸ್ತಾನ ಇದೀಗ ಹೊಸ ವರಸೆ ತೆಗೆದಿದೆ. ಜಾಧವ್‌ಗೆ ಕ್ಷಮಾದಾನ ಅರ್ಜಿ ಸಲ್ಲಿಸುವ ಆಯ್ಕೆ ಇದ್ದು, ಅದು ಇತ್ಯರ್ಥಗೊಳ್ಳುವವರೆಗೂ ಅವರನ್ನು ನೇಣುಗಂಬಕ್ಕೇರಿಸುವುದಿಲ್ಲ ಎಂದು ತಿಳಿಸಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ರಾಜಕೀಯ ಸೇಡಿಗಾಗಿ ದ್ವೇಷ ಭಾಷಣ ಕಾಯ್ದೆ ಜಾರಿ: ಮಾಜಿ ಐಪಿಎಸ್‌ ಅಧಿಕಾರಿ ಭಾಸ್ಕರ್‌ ರಾವ್‌ ಲೇಖನ
ವಾಕ್‌ ಸ್ವಾತಂತ್ರ್ಯಕ್ಕೆ ದ್ವೇಷ ಭಾಷಣ ವಿಧೇಯಕ ವಿರುದ್ಧವಾಗಿಲ್ಲ: ವಿ.ಗೋಪಾಲ ಗೌಡ ಲೇಖನ