ರೈತರ ಸಾಲ ಮನ್ನ ಇಲ್ಲ,ಅನ್ನಭಾಗ್ಯದ ಅಕ್ಕಿ ಹೆಚ್ಚಳ

Published : Mar 15, 2017, 07:50 AM ISTUpdated : Apr 11, 2018, 12:51 PM IST
ರೈತರ ಸಾಲ ಮನ್ನ ಇಲ್ಲ,ಅನ್ನಭಾಗ್ಯದ ಅಕ್ಕಿ ಹೆಚ್ಚಳ

ಸಾರಾಂಶ

. ಸಾಲ ಮನ್ನದ ಬದಲು ಸಾಲ ಮರುಪಾವತಿ ಅವಧಿಯನ್ನು ವಿಸ್ತರಿಸಲಾಗಿದೆ.

ಬೆಂಗಳೂರು(ಮಾ): ರಾಜ್ಯ ಬಜೆಟ್'ನಲ್ಲಿ ರೈತರ ಸಾಲ ಮನ್ನ ಮಾಡುವ ನಿರೀಕ್ಷೆ ಹುಸಿಯಾಗಿದೆ. ಸಾಲ ಮನ್ನದ ಬದಲು ಸಾಲ ಮರುಪಾವತಿ ಅವಧಿಯನ್ನು ವಿಸ್ತರಿಸಲಾಗಿದೆ.

ಇನ್ನುಳಿದ ಪ್ರಮುಖ ಯೋಜನೆಗಳು

ಆತ್ಮಹತ್ಯೆ ಮಾಡಿಕೊಂಡ ರೈತ ಪತ್ನಿಗೆ 2 ಸಾವಿರ ಪಿಂಚಣಿ ವ್ಯವಸ್ಥೆ,

ಪ್ರತಿ ಗ್ರಾ.ಪಂ.ನಲ್ಲಿ ಪ್ರಾಥಮಿಕ ಕೃಷಿ ಸಹಕಾರ ಸಂಘ ಸ್ಥಾಪನೆ

ರೈತರಿಗೆ 3 ಲಕ್ಷ ರೂ.ವರೆಗಿನ ಅಲ್ಪಾವಧಿ ಕೃಷಿ ಸಾಲ

ಶೂನ್ಯ ಬಡ್ಡಿದರಲ್ಲಿ 3 ಲಕ್ಷ ಕೃಷಿ ಸಾಲ ಮುಂದುವರಿಕೆ

25 ಲಕ್ಷ ರೈತರಿಗೆ 13,500 ಕೋಟಿ ರೈತರಿಗೆ ಸಾಲ ಗುರಿ

ಅನ್ನಭಾಗ್ಯ ಅಕ್ಕಿ 5 ಕೆಜಿಯಿಂದ 7 ಕೆಜಿಗೆ ಏರಿಕೆ

ಅನ್ನಭಾಗ್ಯದ ಅಕ್ಕಿ ಕುಟಂಬಕ್ಕೆ 35 ಕೆಜಿಗೆ ಏರಿಕೆ 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮಂಗನಕಾಯಿಲೆ ಪರೀಕ್ಷೆಗೆ ಶಿರಸಿಯಲ್ಲಿ ಹೊಸ ಲ್ಯಾಬ್‌: ಸಚಿವ ದಿನೇಶ್ ಗುಂಡೂರಾವ್‌
India Latest News Live: ರಾಷ್ಟ್ರೀಯ ಪ್ರೇರಣಾ ಸ್ಥಳ ಉದ್ಘಾಟನೆ; ಅಟಲ್, ಉಪಾಧ್ಯಾಯ, ಮುಖರ್ಜಿ ಪ್ರತಿಮೆ ಪಾರ್ಕ್‌