
ನವದೆಹಲಿ : ದೇಶದಲ್ಲಿ ಲೋಕಸಭಾ ಚುನಾವಣೆ ಸಮೀಪಿಸುತ್ತಿದೆ. ಇದೇ ವೇಳೆ ಗೆಲುವಿಗಾಗಿ ವಿವಿಧ ಪಕ್ಷಗಳು ಕಸರತ್ತು ನಡೆಸುತ್ತಿವೆ. ಬಿಜೆಪಿ, ಕಾಂಗ್ರೆಸ್ ಸೇರಿದಂತೆ ಸಕಲ ಪಕ್ಷಗಳು ತಮ್ಮ ತಮ್ಮ ಪಕ್ಷದ ಅಭ್ಯರ್ಥಿ ಗೆಲುವಿಗೆ ಶ್ರಮಿಸುತ್ತಿವೆ.
ಆದರೆ ಈ ರಾಜ್ಯದಲ್ಲಿ ಇದುವರೆಗೂ ಖಾತೆ ತೆರೆಯದ ಬಿಜೆಪ ಈ ಬಾರಿ ಖಾತೆ ತೆರೆಯಲಿದೆಯಾ ಎನ್ನುವುದು ಕಾದು ನೋಡಬೇಕಿದೆ.
ಲೋಕಸಭಾ ಚುನಾವಣೆ : ಇಲ್ಲಿನ ಚದುರಂಗದಾಟದಲ್ಲಿ ಬಿಜೆಪಿಗೆ ಮೇಲುಗೈ
ಲೋಕಸಭಾ ಚುನಾವಣೆ 2019ರಲ್ಲಿ ಮೋದಿ ಅಲೇ ಈ ಬಾರಿ ಕೇರಳದಲ್ಲಿ ಪ್ರಭಾವ ಬೀರಲಿದೆಯಾ ಎನ್ನುವುದನ್ನು ನೋಡಬೇಕಿದೆ.
ರಾಜ್ಯ ಸಮರ: ಮಹಾಗಠಬಂಧನಕ್ಕೆ ಮೋದಿ-ನಿತೀಶ್ ಸಡ್ಡು
ತಮಿಳುನಾಡು, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮೊದಲ ಸಲ ಲೋಕಸಭೆಗೆ ಖಾತೆ ತೆರೆದಿದ್ದು 1998ರಲ್ಲಿ.
ಆದರೆ ಕೇರಳದಲ್ಲಿ ಈವರೆಗೂ ಆ ಪಕ್ಷದ ಸದಸ್ಯರು ಲೋಕಸಭೆಗೆ ಆಯ್ಕೆಯಾಗಿಲ್ಲ. 2014 ರಲ್ಲಿ ಕೇವಲ 15 ಸಾವಿರ ಮತಗಳಿಂದ ತಿರುವನಂತಪುರ ಕ್ಷೇತ್ರದಲ್ಲಿ ಗೆಲ್ಲುವ ಅವಕಾಶ ತಪ್ಪಿಸಿಕೊಂಡಿತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.