
ಬೆಂಗಳೂರು (ಆ. 19): ರೈಲ್ವೆ ಹಳಿಯ ಮೇಲೆ ಸುಮಾರು 50 ಕಡೆ ಗುಡ್ಡ ಕುಸಿದಿದೆ. ಕೆಲವು ಕಡೆ ಬೃಹತ್ ಆಕಾರದ ಬಂಡೆಗಳು ಉರುಳಿ ಬಂದು ಹಳಿ ಮೇಲೆ ಕುಳಿತಿವೆ.
ಪರಿಣಾಮ ಬೆಂಗಳೂರು- ಮಂಗಳೂರು ರೈಲು ಸಂಚಾರ ಇನ್ನು ಕನಿಷ್ಠ 15 ದಿನ ಬಂದ್ ಆಗುವ ಸಾಧ್ಯತೆ ಇದೆ. ಸಕಲೇಶಪುರ ಪಟ್ಟಣದ ರೇಲ್ವೆ ಸ್ಟೇಷನ್ನಿಂದ ಯಡಕುಮರಿವರೆಗೆ ರೈಲ್ವೆ ಹಳಿ ಮೇಲೆ ವಿಪರೀತವಾಗಿ ಗುಡ್ಡಗಳು, ಬಂಡೆಗಳು ಕುಸಿತಗೊಂಡಿದೆ. ಇದನ್ನು ತೆರವುಗೊಳಿಸಲು ಕೂಲಿ ಆಳುಗಳು ಸಿಗದೆ ರೈಲ್ವೆ ಸಿಬ್ಬಂದಿ ತೆರವು ಕಾರ್ಯಾಚರಣೆ ಸ್ಥಗಿತಗೊಳಿಸಿದ್ದಾರೆ.
ಸಕಲೇಶಪುರ ಪಟ್ಟಣದ ರೇಲ್ವೆ ಸ್ಟೇಷನ್ ಅಧಿಕಾರಿ ನವೀನ್ ಕುಮಾರ್ ಪ್ರತಿಕ್ರಿಯಿಸಿದ್ದು, ಸಕಲೇಶಪುರ- ಯಡಕುಮರಿ ವರೆಗೆ 21 ಕಡೆ ಭೂಕುಸಿತ ಉಂಟಾಗಿದೆ ಎಂದು ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.