ಜೆಡಿಎಸ್-ಕೈ ಮೈತ್ರಿಗೆ ಆರಂಭದಲ್ಲಿಯೇ ಅಪಸ್ವರ

Published : Mar 27, 2018, 02:02 PM ISTUpdated : Apr 11, 2018, 12:40 PM IST
ಜೆಡಿಎಸ್-ಕೈ ಮೈತ್ರಿಗೆ ಆರಂಭದಲ್ಲಿಯೇ ಅಪಸ್ವರ

ಸಾರಾಂಶ

ಚುನಾವಣಾ ಪೂರ್ವ ಮೈತ್ರಿಗೆ ಕಾಂಗ್ರೆಸ್, ಜೆಡಿಎಸ್​​ನಲ್ಲಿ ಅಪಸ್ವರ​​​​ವೆದ್ದಿದೆ.  ಅತ್ತ ದೇವೇಗೌಡರು ಕಾಂಗ್ರೆಸ್‌ನೊಂದಿಗಿನ ಮೈತ್ರಿಗೆ ಓಕೆ ಎಂದರೆ, ಇತ್ತ ಮಗ ಎಚ್.ಡಿ.ಕುಮಾರಸ್ವಾಮಿ 'ಯಾರೊಂದಿಗೂ ಮೈತ್ರಿ ಇಲ್ಲ' ಎಂದು ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರು: ಚುನಾವಣಾ ಪೂರ್ವ ಮೈತ್ರಿಗೆ ಕಾಂಗ್ರೆಸ್, ಜೆಡಿಎಸ್​​ನಲ್ಲಿ ಅಪಸ್ವರ​​​​ವೆದ್ದಿದೆ.  ಅತ್ತ ದೇವೇಗೌಡರು ಕಾಂಗ್ರೆಸ್‌ನೊಂದಿಗಿನ ಮೈತ್ರಿಗೆ ಓಕೆ ಎಂದರೆ, ಇತ್ತ ಮಗ ಎಚ್.ಡಿ.ಕುಮಾರಸ್ವಾಮಿ 'ಯಾರೊಂದಿಗೂ ಮೈತ್ರಿ ಇಲ್ಲ' ಎಂದು ಸ್ಪಷ್ಟಪಡಿಸಿದ್ದಾರೆ.

'ಕಾಂಗ್ರೆಸ್​​ ಜೊತೆ ಮೈತ್ರಿಗೆ ಸಿದ್ಧ,' ಎಂದು ದೇವೇಗೌಡರು ಹೇಳಿದ ಕೂಡಲೇ ಕಾಂಗ್ರೆಸ್ ಮುಖಂಡರು 'ಒಲ್ಲೆ' ಎಂದಿದ್ದು, ಈ ಬೆನ್ನಲ್ಲೇ ಕುಮಾರಸ್ವಾಮಿ ಸಹ ಮೈತ್ರಿವಿಲ್ಲವೆಂದು ಹೇಳಿದ್ದಾರೆ.

'ದೇವೇಗೌಡರ ಹೇಳಿಕೆಯನ್ನ ತಪ್ಪಾಗಿ ಅರ್ಥೈಸಲಾಗಿದೆ.  ಪ್ರಗತಿಪರರ ಸೋಗಿನಲ್ಲಿ ಬಂದವರಿಗೆ ವ್ಯಂಗ್ಯವಾಗಿ ಉತ್ತರ ಕೊಟ್ಟೊರೋದು. ಅವರನ್ನ ಬೇಕಾದ್ರೆ ಸಿದ್ದರಾಮಯ್ಯನವರೇ ಕಳುಸಿರುತ್ತಾರೆ. ಅವಕಾಶವಾದಿ ಪಕ್ಷ ಜೆಡಿಎಸ್ ಅಲ್ಲ. ಸಿದ್ದರಾಮಯ್ಯನವರೇ ಅವಕಾಶ ಕೊಟ್ಟ ಎಲ್ಲರನ್ನೂ ತುಳಿಯುತ್ತಾ ಬಂದಿದ್ದಾರೆ. 
ಖರ್ಗೆ, ಪರಮೇಶ್ವರ್ ಅವರನ್ನ ಬೀದಿಪಾಲು ಮಾಡಿದ್ದೀರಿ ನೀವೂ ಇನ್ನೂ ಹೆಚ್ಚು ಜೆಡಿಎಸ್‌ಗೆ ಬೈಯ್ಯಿರಿ. ಜನರೇ ನಮಗೇ ಆಶೀರ್ವದ ಮಾಡ್ತಾರೆ,' ಎಂದು ಹೇಳಿದ್ದಾರೆ.

 

ಕರ್ನಾಟಕ ಚುನಾವಣೆ: ಇಲ್ಲಿದೆ ಫುಲ್ ಡಿಟೈಲ್ಸ್
 

ಸಿದ್ದರಾಮಯ್ಯ Vs ಬಿಎಸ್‌ವೈ ಪುತ್ರ

ಇದು ನಮ್ಮ ಚುನಾವಣೆ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಜ.20ಕ್ಕೆ ನಿತಿನ್‌ ಬಿಜೆಪಿ ಅಧ್ಯಕ್ಷ?
ಫ್ರಾನ್ಸ್‌ : 350 ಟ್ರಾಕ್ಟರ್‌ ಜತೆ ಸಂಸತ್ತಿಗೆ ರೈತರ ಮುತ್ತಿಗೆ