
ಬೆಳಗಾವಿ: ಜಾರಕಿಹೊಳಿ ಸಹೋದರರ ನಡುವಿನ ವೈಯಕ್ತಿಕ ಭಿನ್ನಾಭಿಪ್ರಾಯ ಆಗಾಗ ಸುದ್ದಿಯಾಗುತ್ತಲೇ ಇರುತ್ತದೆ. ಸತೀಶ್ ಜಾರಕಿಹೊಳಿ ಹಾಗೂ ರಮೇಶ್ ಜಾರಕಿಹೊಳಿ 15 ವರ್ಷಗಳಿಂದ ಪರಸ್ಪರ ಮಾತೇ ಆಡಿಲ್ಲ.
ಆದರೂ ಆರೋಪ-ಪ್ರತ್ಯಾರೋಪಗಳಿಗೆ ಕೊರತೆ ಇಲ್ಲ. ರಾಜಕೀಯದಲ್ಲಿ ಗಟ್ಟಿ ನೆಲೆ ಕಾಣುವಲ್ಲಿ ವಿಫಲರಾದ ಮತ್ತೊಬ್ಬ ಸಹೋದರ ಭೀಮಶಿ ಜಾರಕಿಹೊಳಿ ಉಳಿದ ಸಹೋದರರಿಂದ ದೂರವೇ ಇದ್ದಾರೆ.
ಆದರೆ ಜಾರಕಿಹೊಳಿ ಸಹೋದರರಲ್ಲಿ ಭಾರಿ ಭಿನ್ನಾಭಿಪ್ರಾಯವಿದೆ ಎನ್ನುವುದನ್ನು ಜನ ನಂಬುವುದಿಲ್ಲ. ‘ಇದು ತೋರಿಕೆಗಷ್ಟೆ. ಆಂತರ್ಯದಲ್ಲಿ ಅವರು ಯಾವತ್ತೂ ಒಂದೇ’ ಎನ್ನುವ ವಾದವಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.