ಕೇಂದ್ರದ ವಿರುದ್ಧ ತಿರುಗಿ ಬಿದ್ದರಾ ಆಂಧ್ರ ಸಿಎಂ ನಾಯ್ಡು..?

Published : Feb 21, 2018, 08:21 AM ISTUpdated : Apr 11, 2018, 01:05 PM IST
ಕೇಂದ್ರದ ವಿರುದ್ಧ ತಿರುಗಿ ಬಿದ್ದರಾ ಆಂಧ್ರ ಸಿಎಂ ನಾಯ್ಡು..?

ಸಾರಾಂಶ

ಆಂಧ್ರಪ್ರದೇಶಕ್ಕೆ ನ್ಯಾಯ ಕಲ್ಪಿಸಲು ಇತರ ಪಕ್ಷಗಳ ಜೊತೆಗೂಡಿ ಮೋದಿ ಸರ್ಕಾರದ ವಿರುದ್ಧ ಅವಿಶ್ವಾಸ ಗೊತ್ತುವಳಿ ಮಂಡಿಸಲೂ ಸಿದ್ಧ ಎಂದು ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಎಚ್ಚರಿಕೆ ನೀಡಿದ್ದಾರೆ. 

ಅಮರಾವತಿ: ಆಂಧ್ರಪ್ರದೇಶಕ್ಕೆ ನ್ಯಾಯ ಕಲ್ಪಿಸಲು ಇತರ ಪಕ್ಷಗಳ ಜೊತೆಗೂಡಿ ಮೋದಿ ಸರ್ಕಾರದ ವಿರುದ್ಧ ಅವಿಶ್ವಾಸ ಗೊತ್ತುವಳಿ ಮಂಡಿಸಲೂ ಸಿದ್ಧ ಎಂದು ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಎಚ್ಚರಿಕೆ ನೀಡಿದ್ದಾರೆ. ಆಂಧ್ರಕ್ಕೆ ಈ ಬಜೆಟ್‌ನಲ್ಲಿ ಕಡಿಮೆ ಅನುದಾನ ನೀಡಿರುವುದು ಟಿಡಿಪಿ ಅಸ ಮಾಧಾನಕ್ಕೆ ಕಾರಣ ವಾಗಿದೆ.

ಆಂಧ್ರಕ್ಕೆ ವಿಶೇಷ ಪ್ಯಾಕೇಜ್ ಘೋಷಿಸಲು ಮಾ.5ರ ಗಡುವು ನೀಡಲಾಗಿದೆ. ಆದರೆ, ಅವಿಶ್ವಾಸ ಗೊತ್ತುವಳಿ ತಮ್ಮ ಕೊನೆಯ ಆಯ್ಕೆ ಎಂದಿದ್ದಾರೆ ನಾಯ್ಡು. ಇದೇ ವೇಳೆ ಕೇಂದ್ರದ ಮೇಲೆ ಒತ್ತಡ ಹೇರಲು ಸರ್ವಪಕ್ಷ ಸಭೆ ಕರೆಯಲು ನಾಯ್ಡು ಉದ್ದೇಶಿಸಿದ್ದಾರೆ ಎಂದು ಟಿಡಿಪಿ ಮೂಲಗಳು ತಿಳಿಸಿವೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಓಲಾ ಸ್ಕೂಟರ್ಸ್‌ ಮಾತ್ರವಲ್ಲ, ಸರ್ವೀಸ್‌ ವಿಚಾರದಲ್ಲಿ ಮೋಟಾರ್‌ಸೈಕಲ್‌ದೂ ಅದೇ ಕಥೆ!
ಬಿಜೆಪಿಯವರೇನು ಸೂಟ್‌ಕೇಸ್‌ ಕೊಟ್ಟು ಕಳುಹಿಸುತ್ತಿದ್ರಾ?: ಸಚಿವ ಸಂತೋಷ್‌ ಲಾಡ್‌ ತಿರುಗೇಟು