ಜಯಾರ ಮುಖವನ್ನು ಆಸ್ಪತ್ರೆಯಲ್ಲಿ ಗಣ್ಯರ್ಯಾರು ನೋಡಿಲ್ಲ : ವೈದ್ಯರಲ್ಲಿದೆ ಒತ್ತಡ !

Published : Oct 13, 2016, 06:25 PM ISTUpdated : Apr 11, 2018, 12:47 PM IST
ಜಯಾರ ಮುಖವನ್ನು ಆಸ್ಪತ್ರೆಯಲ್ಲಿ ಗಣ್ಯರ್ಯಾರು ನೋಡಿಲ್ಲ : ವೈದ್ಯರಲ್ಲಿದೆ ಒತ್ತಡ !

ಸಾರಾಂಶ

ಯಾರದ್ದೋ ಒತ್ತಡಕ್ಕೆ ಮಣಿದು ವೈದ್ಯರು ಅಂತಹು ಬುಲೆಟಿನ್‌ಗಳು ನೀಡುತ್ತಿದ್ದಾರೆಂಬ ಸುದ್ದಿ ರಾಜ್ಯದಲ್ಲಿ ಹರಿದಾಡುತ್ತಿದೆ

ಚೆನ್ನೈ(ಅ.13): ಆಸ್ಪತ್ರೆಗೆ ದಾಖಲಾಗಿರುವ ತಮಿಳುನಾಡು ಸಿಎಂ ಜಯಲಲಿತಾರ ಕುರಿತು ಪ್ರತಿದಿನ ಒಂದೊಂದೇ ಸಂದೇಹಗಳು ಏಳುತ್ತಿವೆ. ಜಯಾ ಕುರಿತು ತಾವು ನೀಡುತ್ತಿರುವ ವೈದ್ಯಕೀಯ ಬುಲೆಟಿನ್ ಬಗ್ಗೆ ಸ್ವತಃ ಅಪೋಲೋ ಆಸ್ಪತ್ರೆಯ ವೈದ್ಯರಿಗೇ ಅಸಮಾಧಾನವಿದೆ ಎಂಬ ಮಾತುಗಳೂ ಇದೀಗ ಕೇಳಿಬರತೊಡಗಿವೆ. ಯಾರದ್ದೋ ಒತ್ತಡಕ್ಕೆ ಮಣಿದು ವೈದ್ಯರು ಅಂತಹು ಬುಲೆಟಿನ್‌ಗಳು ನೀಡುತ್ತಿದ್ದಾರೆಂಬ ಸುದ್ದಿ ರಾಜ್ಯದಲ್ಲಿ ಹರಿದಾಡುತ್ತಿದೆ ಎಂದು ಸ್ಟ್‌ಪೋಸ್ಟ್ ವರದಿ ಮಾಡಿದೆ. ಮತ್ತೊಂದು ವಿಶೇಷವೆಂದರೆ, ರಾಜ್ಯಪಾಲ ವಿದ್ಯಾಸಾಗರ್ ರಾವ್ ಸೇರಿದಂತೆ ಆಸ್ಪತ್ರೆಗೆ ಭೇಟಿ ನೀಡಿದ ಯಾರು ಕೂಡ ಈವರೆಗೆ ಜಯಾರನ್ನು ಮುಖತಃ ನೋಡಿಯೇ ಇಲ್ಲ ಎಂಬ ಅಂಶವೂ ಇದೀಗ ಹೊರಬಿದ್ದಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

Bengaluru: ಕಂಡೋರ ಹೆಂಡ್ತಿಯನ್ನು ಪಟಾಯಿಸಿದ ಪೊಲೀಸಪ್ಪ; ಇದು ರೀಲ್ಸ್ ಅಂಟಿಯ ಮೋಹದ ಕಥೆ
ಬೆಂಗಳೂರಿನಲ್ಲಿ ಜಿಮ್‌ಗೆ ಹೋದ್ರೆ, ಚಿಕನ್‌ ತಿಂದ್ರೆ ಮ್ಯಾನೇಜರ್‌ ನಗ್ತಾರೆ: NRI ಪೋಸ್ಟ್‌ನಿಂದ ಆಘಾತಕಾರಿ ಸತ್ಯ ಬಯಲು!