ರಾಜ್ಯ ಸಚಿವ ಸಂಪುಟ ವಿಸ್ತರಣೆ : ಉತ್ತರಕ್ಕೆ ಸಿಂಹಪಾಲು

Published : Jul 27, 2018, 09:53 AM IST
ರಾಜ್ಯ ಸಚಿವ ಸಂಪುಟ ವಿಸ್ತರಣೆ : ಉತ್ತರಕ್ಕೆ ಸಿಂಹಪಾಲು

ಸಾರಾಂಶ

ರಾಜ್ಯ ಸಚಿವ ಸಂಪುಟ ವಿಸ್ತರಣೆಯಲ್ಲಿ ಉತ್ತರ ಕರ್ನಾಟಕಕ್ಕೆ ಸಿಂಹ ಪಾಲು ನೀಡಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡುರಾವ್ ಹೇಳಿದ್ದಾರೆ. 

ಬೆಂಗಳೂರು: ಕಾಂಗ್ರೆಸ್ ಪಕ್ಷ ಅಖಂಡ ಕರ್ನಾಟಕದ ಪರವಿದೆ. ಸಚಿವ ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಹೆಚ್ಚಿನ ಸ್ಥಾನಗಳನ್ನು ಉತ್ತರ ಕರ್ನಾಟಕಕ್ಕೆ ನೀಡಲಾಗುವುದು. 

ಸಮ್ಮಿಶ್ರ ಸರ್ಕಾರ ಇಡೀ ರಾಜ್ಯದ ಸಮಗ್ರ ಅಭಿವೃದ್ಧಿ ದೃಷ್ಟಿ ಕೋನದೊಂದಿಗೆ ಕೆಲಸ ಮಾಡುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಎಂದಿದ್ದಾರೆ. 

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸಮ್ಮಿಶ್ರ ಸರ್ಕಾರದ ಆಡಳಿತದ ವೈಖರಿಯಿಂದ ಪ್ರತ್ಯೇಕ ರಾಜ್ಯದ ಕೂಗು ಉದ್ಭವಿಸಿದೆ ಎಂಬ ವಾದವನ್ನು ಅಲ್ಲಗಳೆದ ಅವರು, ಸಮ್ಮಿಶ್ರ ಸರ್ಕಾರವು ಸಮಗ್ರ ಕರ್ನಾಟಕದ ಅಭಿವೃದ್ಧಿಗಾಗಿ ಕೆಲಸ ಮಾಡುತ್ತಿದೆ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಆಸೀಸ್‌ನಲ್ಲಿ ಮಕ್ಕಳಿಗೆ ಜಾಲತಾಣ ಬಳಕೆ ನಿಷೇಧ : ನಾಳೆಯಿಂದ ಜಾರಿ
ನಿಮ್ಮ ಪತ್ನಿ ಭಾರತಕ್ಕೆ ಕಳಿಸಿ : ವ್ಯಾನ್ಸ್‌ಗೆ ವಲಸಿಗರ ಟಾಂಗ್‌