
ಚೆನ್ನೈ: ಇತ್ತೀಚೆಗೆ ಹಿಂದು ಉಗ್ರಗಾಮಿತ್ವ ಹೇಳಿಕೆಯಿಂದ ವಿವಾದ ಸೃಷ್ಟಿಸಿದ್ದ ನಟ ಕಮಲ್ಹಾಸನ್, ತಮಗೆ ಅಂಟಿರುವ ಹಿಂದು ವಿರೋಧಿ ಪಟ್ಟದಿಂದ ಹೊರ ಬರಲು ಮುಂದಾಗಿದ್ದಾರೆ. ಪತ್ರಿಕೆಯೊಂದರಲ್ಲಿ ಅಂಕಣ ಬರೆದಿರುವ ಕಮಲ್, ‘ನಾನು ಹಿಂದು ವಿರೋಧಿ ಅಲ್ಲ.
ನಾನು ಯಾರ ಶತ್ರುವೂ ಅಲ್ಲ. ನಾನು ಇಸ್ಲಾಂ ಮತ್ತು ಕ್ರೈಸ್ತ ಧರ್ಮವನ್ನು ಸಮಾನವಾಗಿ ನೋಡುತ್ತೇನೆ. ಗಾಂಧಿ, ಅಂಬೇಡ್ಕರ್, ಪೆರಿಯಾರ್ ಅವರನ್ನು ಶಿಕ್ಷಕರನ್ನಾಗಿ ಸ್ವೀಕರಿಸಿದ್ದೇನೆ. ನಾನು ಅವರನ್ನು ಸಮಾನವಾಗಿ ಗೌರ ವಿಸುತ್ತೇನೆ’ ಎಂದು ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.