ಭಾರತ್ ಬಂದ್'ಗೆ ನಮ್ಮ ಬೆಂಬಲವಿಲ್ಲ

Published : Nov 25, 2016, 03:53 PM ISTUpdated : Apr 11, 2018, 12:50 PM IST
ಭಾರತ್ ಬಂದ್'ಗೆ ನಮ್ಮ ಬೆಂಬಲವಿಲ್ಲ

ಸಾರಾಂಶ

ಅಧಿವೇಶನ ರದ್ದು ರಾಜ್ಯ ಸರ್ಕಾರದ ನಿರ್ಧಾರವಲ್ಲ. ಕಲಾಪಕ್ಕೆ ರಜೆ ನೀಡುವ ನಿರ್ಧಾರ ಸ್ಪೀಕರ್ ತೆಗೆದುಕೊಂಡಿದ್ದು, ಸ್ಪೀಕರ್​ ನಿರ್ಧಾರವನ್ನು ಬಿಜೆಪಿ ಮಾತ್ರ ವಿರೋಧಿಸಿದೆ

ಧಾರವಾಡ(ನ.25): ನವೆಂಬರ್​ 28ರಂದು ಭಾರತ್​​ ಬಂದ್​​ ಹಿನ್ನೆಲೆಯಲ್ಲಿ  ನಾವು ಬಂದ್'ಗೆ ಬೆಂಬಲ ನೀಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಅಧಿವೇಶನ ರದ್ದು ರಾಜ್ಯ ಸರ್ಕಾರದ ನಿರ್ಧಾರವಲ್ಲ. ಕಲಾಪಕ್ಕೆ ರಜೆ ನೀಡುವ ನಿರ್ಧಾರ ಸ್ಪೀಕರ್ ತೆಗೆದುಕೊಂಡಿದ್ದು, ಸ್ಪೀಕರ್​ ನಿರ್ಧಾರವನ್ನು ಬಿಜೆಪಿ ಮಾತ್ರ ವಿರೋಧಿಸಿದೆ. ನೋಟು ಬ್ಯಾನ್​ ಮಾಡಿದ್ದಕ್ಕೆ ನಮ್ಮ ವಿರೋಧವಿಲ್ಲ.ಪೂರ್ವ ತಯಾರಿ ಇಲ್ಲದಿದ್ದಕ್ಕೆ ಜನರಿಗೆ ತೊಂದರೆಯಾಗಿದೆ. ಈ ಬಗ್ಗೆ ಪ್ರಧಾನಿ ಮೋದಿಗೆ ಪತ್ರ ಬರೆದಿದ್ದೇನೆ.ಆದರೆ ಇದುವರೆಗೂ ನಮಗೆ ಉತ್ತರ ಸಿಕ್ಕಿಲ್ಲ ಎಂದು ತಿಳಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಖರ್ಗೆ ಪ್ರಧಾನಿ ಆಗಲಿಲ್ಲ, ನಾನು ಮಂತ್ರಿ ಆಗಲಿಲ್ಲ, ನೋವು ತೋಡಿಕೊಂಡ ಬಸವರಾಜ ರಾಯರೆಡ್ಡಿ
ಕಾಂಗ್ರೆಸ್‌ನಲ್ಲಿ ಡಿನ್ನರ್‌, ಇನ್ನರ್‌ ಪಾಲಿಟಿಕ್ಸ್‌ ನಿಲ್ಲುತ್ತಿಲ್ಲ: ಛಲವಾದಿ ನಾರಾಯಣಸ್ವಾಮಿ