ಗೋಕರ್ಣ'ವನ್ನು ಸರ್ಕಾರದ ವಶಕ್ಕೆ ಪಡೆಯುವ ಚಿಂತನೆಯಿಲ್ಲ : ಸಚಿವ

Published : Oct 06, 2016, 02:56 PM ISTUpdated : Apr 11, 2018, 12:51 PM IST
ಗೋಕರ್ಣ'ವನ್ನು ಸರ್ಕಾರದ ವಶಕ್ಕೆ ಪಡೆಯುವ ಚಿಂತನೆಯಿಲ್ಲ : ಸಚಿವ

ಸಾರಾಂಶ

ಕಾರವಾರ(ಅ.6): ಗೋಕರ್ಣ ದೇವಸ್ಥಾನವನ್ನು ಸರ್ಕಾರದ ವಶಕ್ಕೆ ಪಡೆಯುವ ಕುರಿತು ಸರ್ಕಾರ ಚಿಂತಿಸಿಲ್ಲ ಎಂದು ಉನ್ನತ ಶಿಕ್ಷಣ ಹಾಗೂ ಪ್ರವಾಸೋದ್ಯಮ ಸಚಿವ ಆರ್.ವಿ. ದೇಶಪಾಂಡೆ ತಿಳಿಸಿದ್ದಾರೆ.

ಕಾರವಾರಕ್ಕೆ ಆಗಮಿಸಿದಾಗ ಸುವರ್ಣ ನ್ಯೂಸ್'ನೊಂದಿಗೆ ಮಾತನಾಡಿದ ಅವರು, ರಾಮಚಂದ್ರಾಪುರ ಮಠ ಒಳ್ಳೆಯ ಕೆಲಸ ಮಾಡುತ್ತಿದೆ. ಅವರೇ ಆಡಳಿತ ನಡೆಸಲೆಂದು ಸಿಎಂಗೆ ಸಲಹೆ ಕೂಡ ನೀಡಲಾಗಿದೆ. ಆಡಳಿತಾಧಿಕಾರಿಯನ್ನು ನೇಮಿಸುವ ಚಿಂತನೆಯೂ ಇಲ್ಲ. ಭಕ್ತರು ಅನವಶ್ಯಕವಾಗಿ ಗೊಂದಲ ಮಾಡಿಕೊಳ್ಳುವುದು ಬೇಡ. ದೇಗುಲವನ್ನು ವಶಕ್ಕೆ ಪಡೆಯುವ ಚಿಂತನೆ ಇಲ್ಲ ಎಂದು ಸಿಎಂ ಅವರೇ ತಿಳಿಸಿದ್ದಾರೆ' ಎಂದು ಸಚಿವ ಆರ್.ವಿ. ದೇಶಪಾಂಡೆ ತಿಳಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಡಿಜಿಪಿಯಾಗಿ ಅಲೋಕ್‌ ಕುಮಾರ್ ಮುಂಬಡ್ತಿ, ಸರ್ಕಾರದ ವಿರುದ್ಧ 8 ತಿಂಗಳ ಕಾನೂನು ಹೋರಾಟಕ್ಕೆ ಜಯ!
ರಾಮನಗರ: ರಸ್ತೆಗೆ ಕುರಿಗಳು ಅಡ್ಡಿ, ಹಾರ್ನ್ ಮಾಡಿದ್ದಕ್ಕೆ ಬಸ್ ಚಾಲಕನ ಮೇಲೆ ಗ್ರಾಮಸ್ಥರಿಂದ ಹಲ್ಲೆ!