ನೋಟ್ ಬ್ಯಾನ್ ಬಡವರ ಮೇಲೆ ಕೇಂದ್ರ ನಡೆಸಿದ ದಾಳಿ :ರಾಹುಲ್ ವಾಗ್ದಾಳಿ

Published : Dec 27, 2016, 12:02 AM ISTUpdated : Apr 11, 2018, 12:59 PM IST
ನೋಟ್ ಬ್ಯಾನ್ ಬಡವರ ಮೇಲೆ ಕೇಂದ್ರ ನಡೆಸಿದ ದಾಳಿ :ರಾಹುಲ್ ವಾಗ್ದಾಳಿ

ಸಾರಾಂಶ

ನೋಟ್​ಬ್ಯಾನ್​ನಿಂದ ಭ್ರಷ್ಟಾಚಾರ ಹೆಚ್ಚಾಗುತ್ತಿದೆ. ಮೋದಿಯ ನಿರ್ಧಾರದಿಂದ ಬಡವರ ಸ್ಥಿತಿ ಹೀನಾಯವಾಗಿದೆ.  ನೋಟ್ ಬ್ಯಾನ್ ಬಡವರ ಮೇಲೆ ಕೇಂದ್ರ ನಡೆಸಿದ ದಾಳಿ ಎಂದು ಕೇಂದ್ರ ಸರ್ಕಾರದ ವಿರುದ್ಧ ರಾಹುಲ್​ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.

ನವದೆಹಲಿ (ಡಿ. 27): ನೋಟ್​ಬ್ಯಾನ್​ನಿಂದ ಭ್ರಷ್ಟಾಚಾರ ಹೆಚ್ಚಾಗುತ್ತಿದೆ. ಮೋದಿಯ ನಿರ್ಧಾರದಿಂದ ಬಡವರ ಸ್ಥಿತಿ ಹೀನಾಯವಾಗಿದೆ.  ನೋಟ್ ಬ್ಯಾನ್ ಬಡವರ ಮೇಲೆ ಕೇಂದ್ರ ನಡೆಸಿದ ದಾಳಿ ಎಂದು ಕೇಂದ್ರ ಸರ್ಕಾರದ ವಿರುದ್ಧ ರಾಹುಲ್​ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.

ನ. 8ರಿಂದ ಈವರೆಗೂ ಪರಿಸ್ಥಿತಿ ಒಂದೇ ರೀತಿ ಇದೆ. ಗೊಂದಲದ ಪರಿಸ್ಥಿತಿ ಬದಲಾಗಿಲ್ಲ, ಜನರ ಸ್ಥಿತಿ ಸುಧಾರಿಸಿಲ್ಲ. ನಾನು ಪ್ರಧಾನಿ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿದ್ದೆ . ಸಹರಾ ಕಂಪನಿಯಿಂದ ಮೋದಿ ಲಂಚ ಪಡೆದಿದ್ದರು. ಆದರೆ ಈ ಕುರಿತು ಪ್ರಧಾನಿ ಯಾವುದೇ ಪ್ರತಿಕ್ರಿಯೆ ನೀಡಲಿಲ್ಲ ಎಂದು ಸಭೆ ಬಳಿಕ ಎಐಸಿಸಿ ಉಪಾಧ್ಯಕ್ಷ ರಾಹುಲ್​ ಗಾಂಧಿ ಹೇಳಿದ್ದಾರೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕಬಡ್ಡಿ ಟೂರ್ನಿ ವೇಳೆಯಲ್ಲೇ ಪ್ಲೇಯರ್‌ ರಾಣಾ ಬಲ್ಚೌರಿಯಾ ಕೊ*ಲೆ!
ಅತ್ಯಂತ ಕಡಿಮೆ ಬೆಲೆಯ ಹ್ಯಾಪಿ ನ್ಯೂ ಇಯರ್‌ ಪ್ಲ್ಯಾನ್‌ ರಿಲೀಸ್‌ ಮಾಡಿದ ಜಿಯೋ!