ಕನ್ಹಯ್ಯ ಕುಮಾರ್ ಗೆ ನೋಟಿಸ್​

Published : Nov 26, 2016, 04:46 PM ISTUpdated : Apr 11, 2018, 12:49 PM IST
ಕನ್ಹಯ್ಯ ಕುಮಾರ್ ಗೆ ನೋಟಿಸ್​

ಸಾರಾಂಶ

ವಿವಿ ಉಪಕುಲಪತಿ ಹಾಗೂ ಇತರೆ ಹಿರಿಯ ಅಧಿಕಾರಿಗಳನ್ನು ಆಡಳಿತ ಕಚೇರಿಯ ಕಟ್ಟಡದಲ್ಲಿ ಅಕ್ರಮವಾಗಿ ಬಂಧನದಲ್ಲಿರಿಸಿದ ಸಂಬಂಧ ವಿವರಣೆ ನೀಡುವಂತೆ  ಜೆಎನ್ ಯು ವಿವಿ ವಿದ್ಯಾರ್ಥಿ ಒಕ್ಕೂಟದ ಅಧ್ಯಕ್ಷ ಕನ್ನಯ್ಯ ಕುಮಾರ್ ಮತ್ತು ಉಮರ್ ಖಾಲಿದ್ ಒಳಗೊಂಡಂತೆ 20 ವಿದ್ಯಾರ್ಥಿಗಳಿಗೆ ನೋಟಿಸ್ ನೀಡಲಾಗಿದೆ.

ನವದೆಹಲಿ (ನ.26): ದೇಶದ್ರೋಹ ಆರೋಪದ ಮೇಲೆ ಬಂಧನಕ್ಕೊಳಗಾಗಿದ್ದ  ಕನ್ಹಯ್ಯ ಕುಮಾರ್ ಸೇರಿದಂತೆ 20 ಜೆಎನ್ ಯು’ನ ವಿದ್ಯಾರ್ಥಿಗಳಿಗೆ ವಿವಿ ಆಡಳಿತ ಮಂಡಳಿ ನೋಟಿಸ್ ನೀಡಿದೆ.

ವಿವಿ ಉಪಕುಲಪತಿ ಹಾಗೂ ಇತರೆ ಹಿರಿಯ ಅಧಿಕಾರಿಗಳನ್ನು ಆಡಳಿತ ಕಚೇರಿಯ ಕಟ್ಟಡದಲ್ಲಿ ಅಕ್ರಮವಾಗಿ ಬಂಧನದಲ್ಲಿರಿಸಿದ ಸಂಬಂಧ ವಿವರಣೆ ನೀಡುವಂತೆ  ಜೆಎನ್ ಯು ವಿವಿ ವಿದ್ಯಾರ್ಥಿ ಒಕ್ಕೂಟದ ಅಧ್ಯಕ್ಷ ಕನ್ನಯ್ಯ ಕುಮಾರ್ ಮತ್ತು ಉಮರ್ ಖಾಲಿದ್ ಒಳಗೊಂಡಂತೆ 20 ವಿದ್ಯಾರ್ಥಿಗಳಿಗೆ ನೋಟಿಸ್ ನೀಡಲಾಗಿದೆ.

ಬಯೋಟೆಕ್ನಾಲಜಿ ವಿದ್ಯಾರ್ಥಿ ನಜೀಬ್ ಅಹಮದ್ ಕಳೆದ ಅಕ್ಟೋಬರ್ 15 ರಿಂದ ನಾಪತ್ತೆಯಾಗಿದ್ದ ಹಿನ್ನಲೆಯಲ್ಲಿ ಕನ್ಹಯ್ಯ ನೇತೃತ್ವದಲ್ಲಿ ವಿವಿಯ ಆಡಳಿತ ಕಚೇರಿಯಲ್ಲಿ ಸುಮಾರು 20 ಗಂಟೆಗಳ ಕಾಲ ಉಪಕುಲಪತಿ ಮತ್ತಿತರರನ್ನು ಬಂಧಿಸಿಡಲಾಗಿತ್ತು, ಈ ಸಂಬಂಧ 20 ವಿದ್ಯಾರ್ಥಿಗಳಿಗೂ ವಿವಿ ಆಡಳಿತ ಮಂಡಳಿ ನೋಟಿಸ್ ಜಾರಿ ಮಾಡಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಒಂದೇ ಕಾರಲ್ಲಿ ಪ್ರಯಾಣಿಸಿದ ಖರ್ಗೆ, ಡಿಕೆಶಿ: ತೀವ್ರ ರಾಜಕೀಯ ಕುತೂಹಲ
Karnataka News Live: ನಮ್ಮನ್ನೇಕೆ ವೈರಿಗಳಂತೆ ನೋಡುತ್ತೀರಿ? ನಾವು ಸಹೋದ್ಯೋಗಿಗಳು: ಡಿಸಿಎಂ ಡಿಕೆ ಶಿವಕುಮಾರ್