
ನವದೆಹಲಿ: ಮಸೀದಿಗಳು ಮತ್ತು ಇತರ ಧಾರ್ಮಿಕ ಸ್ಥಳಗಳಲ್ಲಿ ಧ್ವನಿ ವರ್ಧಕಗಳ ಬಳಕೆಗೆ ಖ್ಯಾತ ಕವಿ, ಗೀತೆ ರಚನಕಾರ ಜಾವೇದ್ ಅಖ್ತರ್ ಕೂಡ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
‘ಯಾವುದೇ ಜನವಸತಿ ಪ್ರದೇಶಗಳಲ್ಲಿ ಮಸೀದಿ ಅಥವಾ ಇತರ ಧಾರ್ಮಿಕ ಸ್ಥಳಗಳಲ್ಲಿ ಧ್ವನಿ ವರ್ಧಕಗಳನ್ನು ಬಳಸಕೂಡದು ಎಂಬ ಸೋನು ನಿಗಂ ಸೇರಿದಂತೆ ಇತರರ ಅಭಿಪ್ರಾಯವನ್ನು ನಾನೂ ಸಂಪೂರ್ಣವಾಗಿ ಒಪ್ಪುತ್ತೇನೆ’ ಎಂದು ಜಾವೇದ್ ಅಖ್ತರ್ ಟ್ವೀಟ್ ಮಾಡಿದ್ದಾರೆ.
ಕಳೆದ ವರ್ಷ ಇದೇ ರೀತಿಯ ಹೇಳಿಕೆ ನೀಡಿದ್ದ ಬಾಲಿವುಡ್ ಗಾಯಕ ಸೋನು ನಿಗಂ ಭಾರೀ ಟೀಕೆಗೆ ಗುರಿಯಾಗಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.