ಬೆಂಗಳೂರು ಮೆಟ್ರೋದಲ್ಲಿ ಸಂಚರಿಸಿದ ನಾರಾಯಣ ಮೂರ್ತಿ ದಂಪತಿ

Published : Nov 14, 2017, 08:34 PM ISTUpdated : Apr 11, 2018, 01:13 PM IST
ಬೆಂಗಳೂರು ಮೆಟ್ರೋದಲ್ಲಿ ಸಂಚರಿಸಿದ  ನಾರಾಯಣ ಮೂರ್ತಿ ದಂಪತಿ

ಸಾರಾಂಶ

ಇದೇ ವೇಳೆ ಮೆಟ್ರೋ ಅಧಿಕಾರಿಗಳೊಂದಿಗೆ ಮಾತನಾಡಿದ ಅವರು, ನಿಲ್ದಾಣಗಳ ಕುರಿತು ಮಾಹಿತಿ ಪಡೆದರು

ಬೆಂಗಳೂರು(ನ.14): ಇನ್ಫೋಸಿಸ್ ಸಂಸ್ಥಾಪಕ, ಪದ್ಮಭೂಷಣ ಎನ್.ಆರ್. ನಾರಾಯಣ ಮೂರ್ತಿ ಹಾಗೂ ಸುಧಾಮೂರ್ತಿ ದಂಪತಿ ಮೊಟ್ಟಮೊದಲ ಬಾರಿ ‘ನಮ್ಮ ಮೆಟ್ರೋ’ ರೈಲಿನಲ್ಲಿ ಪ್ರಯಾಣ ಮಾಡಿದರು. ಮಲ್ಲೇಶ್ವರದಲ್ಲಿ ನಡೆದ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಆರ್.ವಿ. ಕಾಲೇಜು ಬಳಿಯಿರುವ ನಿಲ್ದಾಣದಿಂದ ಮಲ್ಲೇಶ್ವರದ ಮಂತ್ರಿ ಮಾಲ್‌ವರೆಗೂ ಮೆಟ್ರೋ ರೈಲಿನಲ್ಲಿ ಪ್ರಯಾಣಿಸಿದರು. ಇದೇ ವೇಳೆ ಮೆಟ್ರೋ ಅಧಿಕಾರಿಗಳೊಂದಿಗೆ ಮಾತನಾಡಿದ ಅವರು, ನಿಲ್ದಾಣಗಳ ಕುರಿತು ಮಾಹಿತಿ ಪಡೆದರು. ಅಲ್ಲದೆ, ಮೆಟ್ರೋ ರೈಲು ಹಾಗೂ ನಿಲ್ದಾಣಗಳಲ್ಲಿನ ಸ್ವಚ್ಛತೆ ಕುರಿತು ಸಂತಸ ವ್ಯಕ್ತ ಪಡಿಸಿ, ಅಧಿಕಾರಿಗಳಿಗೆ ಅಭಿನಂದನೆ ಸಲ್ಲಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ವಿಮಾನದ ಬಾಲಕ್ಕೆ ಪ್ಯಾರಾಚೂಟ್ ಸಿಲುಕಿ15,000 ಅಡಿ ಎತ್ತರದಲ್ಲಿ ನೇತಾಡಿದ ಸ್ಕೈಡೈವರ್ ಬದುಕುಳಿದಿದ್ದು ಹೇಗೆ? ವೀಡಿಯೋ
ಮಲ್ಲಿಕಾರ್ಜುನ ಖರ್ಗೆ ಹಠಾವೋ ಪ್ರಿಯಾಂಕಾ ಗಾಂಧಿ ಲಾವೋ, ಕಾಂಗ್ರೆಸ್ ಅಧ್ಯಕ್ಷ ಬದಲಾವಣೆಗೆ ಹೋರಾಟ