ಬೆಂಗಳೂರು ನಗರ ವಕ್ತಾರ ಸ್ಥಾನಕ್ಕೆ ಎನ್ ಆರ್ ರಮೇಶ್ ರಾಜೀನಾಮೆ

Published : Apr 09, 2018, 12:48 PM ISTUpdated : Apr 14, 2018, 01:13 PM IST
ಬೆಂಗಳೂರು ನಗರ ವಕ್ತಾರ ಸ್ಥಾನಕ್ಕೆ ಎನ್ ಆರ್ ರಮೇಶ್ ರಾಜೀನಾಮೆ

ಸಾರಾಂಶ

ಬಿಜೆಪಿ ಮೊದಲ ಪಟ್ಟಿಯಲ್ಲಿ ಎನ್.ಆರ್ ರಮೇಶ್’ ಅವರಿಗೆ ಬಿಜೆಪಿ ಟಿಕೆಟ್ ಕೈ ತಪ್ಪಿದೆ. ಈ ನಿಟ್ಟಿನಲ್ಲಿ ಅವರು ಬೆಂಗಳೂರು ನಗರ ವಕ್ತಾರ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಬೆಂಗಳೂರು : ಬಿಜೆಪಿ ಮೊದಲ ಪಟ್ಟಿಯಲ್ಲಿ ಎನ್.ಆರ್ ರಮೇಶ್’ ಅವರಿಗೆ ಬಿಜೆಪಿ ಟಿಕೆಟ್ ಕೈ ತಪ್ಪಿದೆ. ಈ ನಿಟ್ಟಿನಲ್ಲಿ ಅವರು ಬೆಂಗಳೂರು ನಗರ ವಕ್ತಾರ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ ಪತ್ರವನ್ನು ಬಿಎಸ್ ಯಡಿಯೂರಪ್ಪ ಅವರಿಗೆ ರವಾನಿಸಲಿದ್ದಾರೆ. 

ಟಿಕೆಟ್ ವಿಚಾರವಾಗಿ ಬಿಜೆಪಿಯಲ್ಲಿ ಭಿನ್ನಮತ ಸ್ಫೋಟವಾಗಿದ್ದು, ಕೇಂದ್ರ ಸಚಿವ ಅನಂತ್ ಕುಮಾರ್ ವಿರುದ್ಧ ಬಂಡಾಯವೆದ್ದಿದ್ದಾರೆ. ಹಿಂದುಳಿದ ವರ್ಗದವರಿಗೆ ಅನಂತ್ ಕುಮಾರ್ ಅನ್ಯಾಯ ಮಾಡಿದ್ದಾರೆಂದು ರಮೇಶ್ ನೇರ ಆರೋಪ ಮಾಡಿದ್ದಾರೆ. ಅಲ್ಲದೇ ಮುಂದಿನ ಲೋಕಸಭಾ ಚುನಾವಣೆಯಲ್ಲಿ ತಕ್ಕ ಪಾಠವನ್ನು ಕಲಿಯಲಿದ್ದಾರೆ ಎಂದು ರಮೇಶ್ ಹೇಳಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಎಸ್ಸಿ ಒಳ ಮೀಸಲಾತಿ ಜಾರಿ ವಿಧೇಯಕಕ್ಕೆ ಸಂಪುಟ ಅಸ್ತು: ಚಾರಿತ್ರಿಕ ಆದೇಶಕ್ಕೆ ಕಾನೂನು ಬಲ
ಹೈಕಮಾಂಡ್‌ ನಿರ್ಧಾರ ಫೈನಲ್, ಪದೇ ಪದೆ ಯಾಕೆ ಕೇಳ್ತೀರಿ?: ಸಿಎಂ ಸಿದ್ದರಾಮಯ್ಯ