
ನವದೆಹಲಿ: ಎನ್ಡಿಟೀವಿ ವಾಹಿನಿ ಸಂಸ್ಥಾಪಕ ಪ್ರಣಯ್ ರಾಯ್ ಅವರ ಮನೆ ಮತ್ತು ಕಚೇರಿಯ ಮೇಲೆ ಸಿಬಿಐ ದಾಳಿ ನಡೆಸುವ ಮೂಲಕ ಭಾರತದಲ್ಲಿ ಮೋದಿ ಸರ್ಕಾರ ಪತ್ರಿಕಾ ಸ್ವಾತಂತ್ರ್ಯವನ್ನು ಹತ್ತಿಕ್ಕಲು ಯತ್ನಿಸಿದೆ. ಇದು ಮೋದಿ ಸರ್ಕಾರದ ಅಡಿಯಲ್ಲಿ ಮಾಧ್ಯಮಗಳಿಗೆ ಹೊಸ ಆತಂಕ ಎದುರಾಗುವ ಮುನ್ಸೂಚನೆಯಾಗಿದೆ ಎಂದು ನ್ಯೂಯಾರ್ಕ್ ಟೈಮ್ಸ್ನ ಸಂಪಾದಕೀಯ ಟೀಕಿಸಿದೆ.
‘ಭಾರತದ ಮುಕ್ತ ಪತ್ರಿಕಾ ಸ್ವಾತಂತ್ರ್ಯಕ್ಕೆ ಧಕ್ಕೆ' ಎಂಬ ಶಿರ್ಷಿಕೆಯಲ್ಲಿ ಕಟು ಶಬ್ದಗಳಿಂದ ಸಂಪಾದಕೀಯ ಬರೆಯಲಾಗಿದ್ದು, ಮಾಧ್ಯಮ ಸ್ವಾತಂತ್ರ್ಯಕ್ಕೆ ಮೋದಿ ಸರ್ಕಾರದ ಬದ್ಧತೆಯನ್ನು ಪ್ರಶ್ನಿಸಲಾಗಿದೆ. ಆದರೆ, ಈ ಕುರಿತು ಮೋದಿ ಸರ್ಕಾರ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.