ಅಬ್ದುಲ್ ಕಲಾಂ ಜಯಂತಿ ಆಚರಿಸಿ: ಶಾಸಕ ರವಿ

Published : Oct 25, 2017, 06:05 PM ISTUpdated : Apr 11, 2018, 12:34 PM IST
ಅಬ್ದುಲ್ ಕಲಾಂ ಜಯಂತಿ ಆಚರಿಸಿ: ಶಾಸಕ ರವಿ

ಸಾರಾಂಶ

ವಿವಾದಗ್ರಸ್ಥ ವ್ಯಕ್ತಿಯ ಜಯಂತಿ ಮಾಡುವ ಬದಲು ಅಬ್ದುಲ್ ಕಲಾಂ ಜಯಂತಿ ಆಚರಣೆ ಮಾಡಲಿ ಎಂದು ಶಾಸಕ ಸಿ.ಟಿ. ರವಿ ಹೇಳಿದ್ದಾರೆ. ಅಬ್ದುಲ್ ಕಲಾಂ, ದಿವಾನ್ ಮಿರ್ಜಾ ಇಸ್ಮಾಯಿಲ್ ಜಯಂತಿ ಆಚರಣೆ ಮಾಡಲಿ. ಅದಕ್ಕೆ ನಮ್ಮ ಬೆಂಬಲ ಇದೆ ಎಂದು ಸುದ್ದಿಗಾರರೊಂದಿಗೆ ಮಾತನಾಡುವಾಗ ಹೇಳಿದರು.

ಚಿಕ್ಕಮಗಳೂರು: ವಿವಾದಗ್ರಸ್ಥ ವ್ಯಕ್ತಿಯ ಜಯಂತಿ ಮಾಡುವ ಬದಲು ಅಬ್ದುಲ್ ಕಲಾಂ ಜಯಂತಿ ಆಚರಣೆ ಮಾಡಲಿ ಎಂದು ಶಾಸಕ ಸಿ.ಟಿ. ರವಿ ಹೇಳಿದ್ದಾರೆ.

ಅಬ್ದುಲ್ ಕಲಾಂ, ದಿವಾನ್ ಮಿರ್ಜಾ ಇಸ್ಮಾಯಿಲ್ ಜಯಂತಿ ಆಚರಣೆ ಮಾಡಲಿ. ಅದಕ್ಕೆ ನಮ್ಮ ಬೆಂಬಲ ಇದೆ ಎಂದು ಸುದ್ದಿಗಾರರೊಂದಿಗೆ ಮಾತನಾಡುವಾಗ ಹೇಳಿದರು.

ಆದರೆ, ಟಿಪ್ಪು ಜಯಂತಿಗೆ ನಮ್ಮ ತೀವ್ರ ವಿರೋಧ ಇದೆ. ಪಕ್ಷವೂ ಟಿಪ್ಪು ಜಯಂತಿಯನ್ನು ತೀವ್ರವಾಗಿ ಖಂಡಿಸುತ್ತದೆ. ಸಿಎಂ ಮಾಂಸ ತಿಂದು ಧರ್ಮಸ್ಥಳದ ದೇವಾಲಯದೊಳಗೆ ಹೋಗಿರುವ ಬಗ್ಗೆ ವಿರೋಧವಿಲ್ಲ. ನಾವೆಲ್ಲ ಧರ್ಮಸ್ಥಳಕ್ಕೆ ಹೋಗುವಾಗ ಸ್ನಾನ ಮಾಡಿ ಶುಚಿಯಾಗಿ ಹೋಗುತ್ತೇವೆ ಎಂದರು.

ದೇಹದ ಸ್ವಚ್ಛತೆ, ಮನಸ್ಸಿನ ಸ್ವಚ್ಛತೆಯ ಪ್ರತಿಬಿಂಬ ಎಂದು ಹೇಳುತ್ತಾರೆ. ಸಿಎಂ ಮನಸ್ಸು ಹಾಗೇ ಇದೆ, ದೇಹನೂ ಹಾಗೇ ಇದೆ ಅನಿಸುತ್ತಿದೆ ಎಂದು ಆರೋಪಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಪ್ರವಾಸಿಗರ ಸ್ವರ್ಗ.. ಅಸ್ಸಾಂ ರಾಜ್ಯ ಯಾವುದಕ್ಕೆ ಪ್ರಸಿದ್ಧ ನಿಮಗೆ ಗೊತ್ತೇ?
ಬಿಜೆಪಿ ಮಹಾಯುತಿಗೆ ಕ್ಲೀನ್ ಸ್ವೀಪ್ ಗೆಲುವು, ಕೇರಳ ಗೆದ್ದಾಗ ಪ್ರಜಾಪ್ರಭುತ್ವ ಮಹಾರಾಷ್ಟ್ರ ಸೋತಾಗ ಕೊತ ಕೊತ