ಅನುರಾಗ್ ತಿವಾರಿ ಸಾವಿನ ಪ್ರಕರಣ, ಮಾಹಿತಿ ಪಡೆಯಲು ಲಖನೌಗೆ ತೆರಳಿದ ಅಧಿಕಾರಿಗಳು

Published : May 18, 2017, 08:04 AM ISTUpdated : Apr 11, 2018, 01:10 PM IST
ಅನುರಾಗ್ ತಿವಾರಿ ಸಾವಿನ ಪ್ರಕರಣ, ಮಾಹಿತಿ ಪಡೆಯಲು ಲಖನೌಗೆ ತೆರಳಿದ ಅಧಿಕಾರಿಗಳು

ಸಾರಾಂಶ

ಐಎಎಸ್ ಅಧಿಕಾರಿ ಅನುರಾಗ್ ತಿವಾರಿ ಅವರ ಸಾವಿನ ಪ್ರಕರಣದ ಬಗ್ಗೆ ಸಂಪೂರ್ಣ ಮಾಹಿತಿ ಪಡೆಯಲು ಸಿಎಂ ಸಿದ್ದರಾಮಯ್ಯ ಇಬ್ಬರು ಐಎಎಸ್ ಅಧಿಕಾರಿಗಳನ್ನು ಲಖನೌಗೆ ಕಳುಹಿಸಿದ್ದಾರೆ.

ಲಕ್ನೋ(ಮೇ.18): ಐಎಎಸ್ ಅಧಿಕಾರಿ ಅನುರಾಗ್ ತಿವಾರಿ ಅವರ ಸಾವಿನ ಪ್ರಕರಣದ ಬಗ್ಗೆ ಸಂಪೂರ್ಣ ಮಾಹಿತಿ ಪಡೆಯಲು ಸಿಎಂ ಸಿದ್ದರಾಮಯ್ಯ ಇಬ್ಬರು ಐಎಎಸ್ ಅಧಿಕಾರಿಗಳನ್ನು ಲಖನೌಗೆ ಕಳುಹಿಸಿದ್ದಾರೆ.

ಐಎಎಸ್ ಅಧಿಕಾರಿಗಳಾದ ಅಭಿರಾಂ ಶಂಕರ್, ಪಂಕಜ್ ಕುಮಾರ್ ಪಾಂಡೆ ಅವರನ್ನು ಲಖನೌಗೆ ಕಳುಹಿಸಿದ್ದಾರೆ. ಉತ್ತರಪ್ರದೇಶದ ರಾಜಧಾನಿ ಲಖನೌದ ರಸ್ತೆ ಬದಿಯಲ್ಲಿ ಐಎಎಸ್ ಅಧಿಕಾರಿ ಅನುರಾಗ್‌ ತಿವಾರಿ ಮೃತದೇಹ ಪತ್ತೆಯಾಗಿತ್ತು. ಉತ್ತರ ಪ್ರದೇಶ ಸರ್ಕಾರ ಮರಣೋತ್ತರ ಪರೀಕ್ಷೆ ನಡೆಸಿ ರಾಜ್ಯ ಸರ್ಕಾರಕ್ಕೆ ವರದಿ ನೀಡಿದೆ.

ತಿವಾರಿಯವರು ಹೃದಯಾಘಾತ, ತೀವ್ರ ಉಸಿರಾಟದ ತೊಂದರೆಯಿಂದ ಸಾವನ್ನಪ್ಪಿದ್ದಾರೆ ಅಂತ ರಅಜ್ಯ ಸರ್ಕಾರಕ್ಕೆ ಮಾಹಿತಿ ನೀಡಿತ್ತು. ಈ ಹಿನ್ನೆಲೆಯಲ್ಲಿ ತಿವಾರಿ ಸಾವಿನ ಪ್ರಕರಣದ ಬಗ್ಗೆ ಸಂಪೂರ್ಣ ಮಾಹಿತಿ ಪಡೆಯಲು ಇಬ್ಬರು ಐಎಎಸ್ ಅಧಿಕಾರಿಗಳನ್ನು ಲಖನೌಗೆ ಕಳುಹಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ರಾತ್ರಿ ಕಣ್ಣೇ ಕಾಣೊಲ್ಲವೆಂದು ಹಗಲಿನಲ್ಲಿಯೇ ಕಿರುತೆರೆ ನಟ ಪ್ರವೀಣ್ ಮನೆಗೆ ಕನ್ನ ಹಾಕಿದ ಇರುಳು ಕುರುಡ!
ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ