
ಚಿಲಿ(ನ.03): ಪತ್ನಿಯೊಂದಿಗೆ ಅಂಗಡಿ ಬೀದಿಯೊಂದರಲ್ಲಿ ಹೆಜ್ಜೆ ಹಾಕುತ್ತಿದ್ದ ವೃದ್ಧರೊಬ್ಬರು ಎದುರಿಗೆ ಬಂದ ಕಳ್ಳನೊರ್ವನ್ನು ಹಿಡಿಯಲು ಹೋಗಿ ತಾವೇ ಆಸ್ಪತ್ರೆಗೆ ಸೇರಿದ್ದಾರೆ.
ಅಂಗಡಿ ಬೀದಿಯಲ್ಲಿ ಆಭರಣ ಅಂಗಡಿಯಲ್ಲಿ ಕಳ್ಳತನ ಮಾಡಿ ಪರಾರಿಯಾಗುತ್ತಿದ್ದ ಕಳ್ಳನನ್ನು ಕಾಲುಕೊಟ್ಟು ಬಿಳಿಸಲು ಮುಂದಾಗಿದ್ದಾರೆ. ಈ ಸಂದರ್ಭದಲ್ಲಿ ಕಳ್ಳ ಗುದ್ದಿದ ರಭಸಕ್ಕೆ ವೃದ್ಧರ ಕಾಲು ಮುರಿದು ಹೋಗಿದೆ. ಆದರೆ ಕಳ್ಳನ್ನು ಹಿಡಿಯಲು ಅವರ ಪ್ರಯತ್ನ ಯಶಸ್ವಿಯಾಗಿದೆ..
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.