
ನವದೆಹಲಿ(ನ.21): ಬೆಳೆ ಸಾಲದ ಹಣ ವಾರಕ್ಕೆ 25000 ರೂ. ಡ್ರಾ ಮಾಡಲು ಅನುವು ಮಾಡಿಕೊಟ್ಟಿದ್ದ ಕೇಂದ್ರ ಸರ್ಕಾರ ಇದೀಗ ಹಳೇ ನೋಟುಗಳನ್ನ ಬೀಜ ಖರೀದಿಗೂ ಬಳಸಲು ರೈತರಿಗೆ ಅನುಕೂಲ ಮಾಡಿಕೊಟ್ಟಿದೆ. ಸರ್ಕಾರಿ ಮಳಿಗೆಗಳಲ್ಲಿ ಬಿತ್ತನೆ ಬೀಜ ಖರೀದಿಸಲು ರೈತರು 500 ರೂ. ನೋಟು ಬಳಸಬಹುದು ಎಂದು ಕೇಂದ್ರ ಹಣಕಾಸು ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ ಎಂದು ಇಂಡಿಯನ್ ಎಕ್ಸ್`ಪ್ರೆಸ್ ವರದಿ ಮಾಡಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.