
ಬೆಂಗಳೂರು(ನ.22): 500 ಮತ್ತು 1000 ರೂಪಾಯಿ ನೋಟುಗಳನ್ನ ಕೇಂದ್ರಸರ್ಕಾರ ರದ್ದು ಮಾಡಿದ ಬಳಿಕ ಬಸವನಗುಡಿ ಹೊಡ್ಡಗಣಪತಿ ಹುಂಡಿಗೆ ನೋಟು ಬಿದ್ದಿದೆ.
ಆಡಳಿತ ಮಂಡಳಿ ಸಿಬ್ಬಂದಿ ಹುಂಡಿ ತೆರೆದಾಗ ಶಾಕ್ ಆಗಿದೆ. 500 ಮತ್ತು 1000 ರೂಪಾಯಿಯ ಕಂತೆ ಕಂತೆ ನೋಟುಗಳು ಪತ್ತೆಯಾಗಿವೆ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.