
ನವದೆಹಲಿ(ಡಿ.26): ನೋಟ್ ಬ್ಯಾನ್ ಮೂಲಕ ಕಾಳಧನಿಕರ ಬುಡಕ್ಕೆ ಕೈಹಾಕಿದ ಪ್ರಧಾನಮಂತ್ರಿ ನರೇಂದ್ರಮೋದಿ ಡಿಸೆಂಬರ್ 30ರ ನಂತರ ಮತ್ತೊಂದು ಶಾಕ್ ನೀಡಲು ಸಿದ್ಧತೆ ನಡೆಸಿದ್ದಾರೆ. ಡಿಸೆಂಬರ್ 30ರ ನಂತರ ಯಾರಾದರೂ 1000 ಮತ್ತು 500 ರೂ. ನೋಟುಗಳನ್ನ ಇಟ್ಟುಕೊಂಡಿ ಸಿಕ್ಕಿಬಿದ್ದರೆ, ಆ ಮೊತ್ತ 10000ಕ್ಕಿಂತ ಹೆಚ್ಚಿದ್ದರೆ 50 ಸಾವಿರ ದಂಡ ವಿಧಿಸುವ ಕಾಯ್ದೆಯನ್ನ ಸುಗ್ರೀವಾಜ್ಞೆ ಮೂಲಕ ಜಾರಿಗೆ ತರಲು ಸರ್ಕಾರ ಚಿಂತನೆ ನಡೆಸಿದೆ.
ಮೂಲಗಳ ಪ್ರಕಾರ, ಈ ಸುಗ್ರೀವಾಜ್ಞೆ ರೂಪುರೇಷೆ ಡಿಸೆಂಬರ್ 30ರೊಳಗೆ ಅಂತಿಮಗೊಳ್ಳುವ ಸಾಧ್ಯತೆ ಇದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.