ತಾರಕಕ್ಕೇರಿದ ಯಶವಂತ್ ಸಿನ್ಹಾ- ಜೇಟ್ಲಿ ವಾಕ್ಸಮರ

Published : Sep 29, 2017, 07:36 PM ISTUpdated : Apr 11, 2018, 12:48 PM IST
ತಾರಕಕ್ಕೇರಿದ ಯಶವಂತ್ ಸಿನ್ಹಾ- ಜೇಟ್ಲಿ ವಾಕ್ಸಮರ

ಸಾರಾಂಶ

ಮೋದಿ ಸರ್ಕಾರದ ವಿರುದ್ಧ ಬಿಜೆಪಿ ಧುರೀಣ ಯಶವಂತ್ ಸಿನ್ಹಾ ತಮ್ಮ ವಾಗ್ದಾಳಿ ಮುಂದುವರೆಸಿದ್ದಾರೆ. ವಿತ್ತ ಸಚಿವ ಅರುಣ್ ಜೇಟ್ಲಿ ಹೆಸರನ್ನು ಹೇಳದೇ, ಒಂದು ವೇಳೆ ನಾನು 80 ನೇ ವಯಸ್ಸಿನಲ್ಲಿಯೂ ಸಚಿವ ಸ್ಥಾನದ ಅಭ್ಯರ್ಥಿಯಾಗಿದ್ದರೆ ಅವರು ವಿತ್ತ ಸಚಿವರಾಗುತ್ತಿರಲಿಲ್ಲ ಎಂದು ವ್ಯಂಗ್ಯವಾಡಿದ್ದಾರೆ.

ನವದೆಹಲಿ (ಸೆ.29): ಮೋದಿ ಸರ್ಕಾರದ ವಿರುದ್ಧ ಬಿಜೆಪಿ ಧುರೀಣ ಯಶವಂತ್ ಸಿನ್ಹಾ ತಮ್ಮ ವಾಗ್ದಾಳಿ ಮುಂದುವರೆಸಿದ್ದಾರೆ. ವಿತ್ತ ಸಚಿವ ಅರುಣ್ ಜೇಟ್ಲಿ ಹೆಸರನ್ನು ಹೇಳದೇ, ಒಂದು ವೇಳೆ ನಾನು 80 ನೇ ವಯಸ್ಸಿನಲ್ಲಿಯೂ ಸಚಿವ ಸ್ಥಾನದ ಅಭ್ಯರ್ಥಿಯಾಗಿದ್ದರೆ ಅವರು ವಿತ್ತ ಸಚಿವರಾಗುತ್ತಿರಲಿಲ್ಲ ಎಂದು ವ್ಯಂಗ್ಯವಾಡಿದ್ದಾರೆ.

ಯಾವತ್ತೂ ಲೋಕಸಭಾ ಚುನಾವಣೆಯಲ್ಲಿ ಗೆಲ್ಲಲಾರದ ವ್ಯಕ್ತಿ ನನ್ನನ್ನು ಪ್ರಶ್ನಿಸುತ್ತಾರೆ. ಕಪ್ಪುಹಣದ ಬಗ್ಗೆ ದೇಶದ ಜನರನ್ನು ದಾರಿ ತಪ್ಪಿಸುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ. ಒಟ್ಟಿನಲ್ಲಿ ಇಬ್ಬರು ಬಿಜೆಪಿ ಮುತ್ಸದ್ದಿಗಳ ವಾಕ್ಸಮರ ಮುಂದುವರೆದಿದೆ. ಅಚ್ಚರಿ ಎಂದರೆ ಪ್ರಧಾನಿ ನರೇಂದ್ರ ಮೋದಿ ಯಾವುದೇ ಪ್ರತಿಕ್ರಿಯೆ ಕೊಟ್ಟಿಲ್ಲ.

 

 

  

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮಹಾರಾಷ್ಟ್ರ ಸ್ಥಳೀಯ ಚುನಾವಣೆ; ಬಿಜೆಪಿ ಮೈತ್ರಿಕೂಟಕ್ಕೆ ಭರ್ಜರಿ ಮುನ್ನಡೆ, ಮಕಾಡೆ ಮಲಗಿದ MVA
ವೈರಲ್ ಆಗ್ತಿದೆ ಕನ್ನಡದಲ್ಲಿ ಮುದ್ರಣಗೊಂಡಿರುವ 1948ರ ಮುಸ್ಲಿಂ ವಿವಾಹ ಆಮಂತ್ರಣ ಪತ್ರಿಕೆ