
ಬೆಂಗಳೂರು(ಆ.15): ಇಂದು ದೇಶದಾದ್ಯಂತ ಸಡಗರ ಸಂಭ್ರಮದಿಂದ 71ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಗುತ್ತಿದೆ.
ಅಸಂಖ್ಯಾತ ಸ್ವಾತಂತ್ರ್ಯ ಹೋರಾಟಗಾರರ ಶ್ರಮ- ಬಲಿದಾನ ಹಾಗೂ ರಾಷ್ಟ್ರಪಿತ ಮಹಾತ್ಮ ಗಾಂಧಿ ನಾಯಕತ್ವದಲ್ಲಿ ಭಾರತಕ್ಕೆ ಆಂಗ್ಲರ ಕಪಿಮುಷ್ಠಿಯಿಂದ ಸ್ವಾತಂತ್ರ್ಯ ಲಭಿಸಿದೆ.
ದೆಹಲಿಯ ಕೆಂಪುಕೋಟೆ ಧ್ವಜಾರೋಹಣ ಮಾಡಿ ಮಾತನಾಡಿದ ಭ್ರಷ್ಟಾಚಾರ ಮುಕ್ತ, ಜಾತಿಮುಕ್ತ ನೂತನ ಭಾರತ ನಿರ್ಮಿಸೋಣ ಎಂದು ದೇಶದ ಜನತೆಗೆ ಕರೆಕೊಟ್ಟರು.
71ನೇ ಸ್ವಾತಂತ್ರ್ಯ ದಿನಾಚರಣೆಯ ಶುಭಸಂದರ್ಭದಲ್ಲಿ ದೇಶದ ಜನತೆಗೆ ವಿವಿಧ ಗಣ್ಯರು ಶುಭ ಕೋರಿದ್ದು ಹೀಗೆ...
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.