
ನವದೆಹಲಿ (ಜ.19): ಜಲ್ಲಿಕಟ್ಟು ನಿಷೇಧ ವಿರೋಧಿಸಿ ಪ್ರತಿಭಟನೆ ಕಾವು ಹೆಚ್ಚಾಗಿದ್ದು ತಮಿಳುನಾಡು ಸಿಎಂ ಪನ್ನೀರ್ ಸೆಲ್ವಂ ಇಂದು ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿ ಮಾಡಿ ಜಲ್ಲಿಕಟ್ಟು ನಿಷೇಧಕ್ಕೆ ಸುಗ್ರೀವಾಜ್ಞೆ ಅಥವಾ ವಿಶೇಷ ಆದೇಶವನ್ನು ಪಾಸ್ ಮಾಡುವಂತೆ ಕೇಳಿಕೊಂಡಿದ್ದಾರೆ.
ಈ ವಿಚಾರ ಸದ್ಯಕ್ಕೆ ನ್ಯಾಯಾಲಯದಲ್ಲಿದೆ. ಜಲ್ಲಿಕಟ್ಟಿನ ಸಾಂಸ್ಕೃತಿಕ ಮಹತ್ವವನ್ನು ನಾನು ಅಭಿನಂದಿಸುತ್ತೇನೆ. ನಿಷೇಧ ಹಿಂತೆಗೆದುಕೊಳ್ಳಲು ನಾವು ಅಗತ್ಯ ಕ್ರಮ ಕೈಗೊಳ್ಳುತ್ತೇವೆ ಎಂದು ಪ್ರಧಾನಿ ಭರವಸೆ ನೀಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.