
ಬೆಂಗಳೂರು(ಫೆ.07): ನಗರದಲ್ಲಿ ನಡೆದಿದ್ದ ಕಡಬಗೆರೆ ಸೀನನ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಯೊಬ್ಬರು ಸೀನನ ಹತ್ಯೆಗೆ ರೋಹಿತ್ ಅಲಿಯಾಸ್ ಒಂಟೆಗೆ 1 ಕೋಟಿ ರೂ. ಸುಪಾರಿ ನೀಡಿದ್ದು, ಸುಪಾರಿ ಪಡೆದ ರೋಹಿತ್ ಕಡಬಗೆರೆ ಸೀನನ ಕೊಲೆಗೆ ಸೆಚ್ಕ್ ಹಾಕಿದ್ದ ಎಂಬ ಶಂಕೆ ವ್ಯಕ್ತವಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.