
ಬೆಂಗಳೂರು(ನ.09): ತಿಪ್ಪಗೊಂಡನಹಳ್ಳಿ ಕೆರೆಯಲ್ಲಿ ಮುಳುಗಿ ಮಾಸ್ತಿಗುಡಿ ಚಿತ್ರತಂಡದ ಇಬ್ಬರು ಖಳನಟರು ಮೃತಪಟ್ಟಿದ್ದರು. ಸತತ 48 ಗಂಟೆಗಳ ಕಾರ್ಯಾಚರಣೆ ಬಳಿಕ ಇದೀಗ ಉದಯ್ ಮೃತದೇಹವನ್ನು ಎನ್`ಡಿಆರ್`ಎಫ್ ತಂಡ ಹೊರತಂದಿದೆ.
ಉದಯ್ ಬಿದ್ದ ಸ್ಥಳದಲ್ಲೇ ಶವ ತೇಲಿಬಂದಿತ್ತು. ಈ ಸಂದರ್ಭ ಶವವನ್ನ ಗಮನಿಸಿದ ಎನ್`ಡಿಆರ್`ಎಫ್ ತಂಡ ಹೊರತಂದಿದೆ. ಸ್ಥಳದಲ್ಲೇ ಮರಣೋತ್ತರ ಪರೀಕ್ಷೆ ನಡೆಯಲಿದೆ. ಬನಶಂಕರಿ ರುದ್ರಭೂಮಿಯಲ್ಲಿ ಅಂತ್ಯಸಂಸ್ಕಾರ ನೆರವೇ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.