ಏಷ್ಯಾ'ನೆಟ್ ವರದಿಗಾರ್ತಿ ಮೇಲೆ ಹಲ್ಲೆ ಪ್ರಕರಣ : ಓರ್ವನ ಬಂಧನ

Published : Oct 04, 2017, 05:42 PM ISTUpdated : Apr 11, 2018, 01:02 PM IST
ಏಷ್ಯಾ'ನೆಟ್ ವರದಿಗಾರ್ತಿ ಮೇಲೆ ಹಲ್ಲೆ ಪ್ರಕರಣ : ಓರ್ವನ ಬಂಧನ

ಸಾರಾಂಶ

ವೇಲಾಯುದನ್ ಬಂಧಿತ ಆರೋಪಿ. ಇನ್ನಿಬ್ಬರು ಆರೋಪಿಗಳಾದ  ಸುಂದರ್ ರಾಜ್ ಅನಂತ್ ಕಿಶೋರ್ ಪರಾರಿಯಾಗಿದ್ದಾರೆ.  

ಬೆಂಗಳೂರು(ಅ.04): ಸುವರ್ಣ ನ್ಯೂಸ್ ಸೋದರ ಸಂಸ್ಥೆ ಏಷ್ಯಾ'ನೆಟ್ ವರದಿಗಾರ್ತಿ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವೈಟ್'ಫೀಲ್ಡ್ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ.

ವೇಲಾಯುದನ್ ಬಂಧಿತ ಆರೋಪಿ. ಇನ್ನಿಬ್ಬರು ಆರೋಪಿಗಳಾದ  ಸುಂದರ್ ರಾಜ್ ಅನಂತ್ ಕಿಶೋರ್ ಪರಾರಿಯಾಗಿದ್ದಾರೆ.  ಸೆಪ್ಟೆಂಬರ್ 27 ರಂದು ವೈಟ್ ಫೀಲ್ಡ್ ನ ಕೆಟಿಪಿಓ ದಲ್ಲಿ ವರದಿಗಾರ್ತಿ ರೋಷಿಣಿ ಜಾಕೋಬ್ ಖಾಸಗಿ ಕಾರ್ಯಕ್ರಮದಲ್ಲಿ ಮಾಜಿ ಕೇಂದ್ರ ಸಚಿವ ಶಶಿತರೂರ್ ಸಂದರ್ಶನಕ್ಕೆ ತೆರಳಿದ್ದ ವರದಿಗಾರ್ತಿ  ಮೇಲೆ ಆರೋಪಿಗಳು ಹಲ್ಲೆ ನಡೆಸಿದ್ದರು. ಪೊಲೀಸರು ಉಳಿದ ಇಬ್ಬರಿಗಾಗಿ ಶೋಧ ನಡೆಸುತ್ತಿದ್ದಾರೆ.  

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಎಚ್‌ಎಎಲ್‌ ಸ್ಥಾಪನಾ ದಿನ: ಭಾರತದ ಏರೋಸ್ಪೇಸ್‌ ಸಾಧನೆಯ 86 ವರ್ಷಗಳ ಸಂಭ್ರಮಾಚರಣೆ
70ರ ಹರೆಯದಲ್ಲಿ ಸಿಕ್ಕಿಂ ಸುಂದರಿಗೆ ಮನಸೋತ ಆನಂದ್ ಮಹೀಂದ್ರ,ಅವಳಂದಕ್ಕೆ ಕಳೆದುಹೋಗ್ತೀರಿ