ಕಂಟಕವಾಯ್ತಾ ಕೇಸರಿಬಾತ್? ದೇವಸ್ಥಾನದ ಪ್ರಸಾದ ಸೇವಿಸಿ ಮಹಿಳೆ ಸಾವು

Jan 26, 2019, 1:31 PM IST

ಚಿಕ್ಕ ಬಳ್ಳಾಪುರ ಚಿಂತಾಮಣಿ ನಗರದ ನರಸಿಂಹ ಪೇಟೆಯಲ್ಲಿರುವ ಗಂಗಮ್ಮ ದೇಗುಲದಲ್ಲಿ ದುರಂತ ಸಂಭವಿಸಿದೆ. ಪ್ರಸಾದ ಸೇವಿಸಿ ಓರ್ವ ಮಹಿಳೆ ಸಾವನ್ನಪ್ಪಿದರೆ ಐವರ ಸ್ಥಿತಿ ಗಂಭೀರವಾಗಿದೆ. ಗಂಗಮ್ಮ ದೇವಸ್ಥಾನದ ಟ್ರಸ್ಟಿ ಹಾಗೂ ಅರ್ಚಕರನ್ನು ಪೊಲೀಸರ ವಶಕ್ಕೆ ತೆಗೆದುಕೊಳ್ಳಲಾಗಿದೆ.