ಮಮತಾ ನಡೆಯ ಹಿಂದಿನ ಅಸಲೀ ಉದ್ದೇಶ ಬೇರೆಯೇ!

Feb 4, 2019, 4:45 PM IST

ಕೋಲ್ಕತ್ತಾ ಪೊಲೀಸರು ಹಾಗೂ ಸಿಬಿಐ ನಡುವಿನ ತಿಕ್ಕಾಟ ಈಗ ರಾಜಕೀಯ ಸಮರವಾಗಿ ಮಾರ್ಪಟ್ಟಿದೆ. ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಪಶ್ಚಿಮ ಬಂಗಾಳ ಸಿಎಂ ರಣಕಹಳೆ ಊದಿದ್ದಾರೆ. ವಿಶ್ಲೇಷಕರ ಪ್ರಕಾರ ಇದು ಬರೇ ಶಾರದ ಚಿಟ್ ಫಂಡ್‌ಗೆ ಸಂಬಂಧಿಸಿದ ವಿಚಾರವಲ್ಲ! ಹಾಗಾದರೆ ಮತ್ತೇನು? ಇಲ್ಲಿದೆ ಫುಲ್ ಡೀಟೆಲ್ಸ್...