
ಇತ್ತೀಚೆಗೆ ಮಹಿಳೆಯರಲ್ಲಿ ಗರ್ಭಕೋಶದ ಕ್ಯಾನ್ಸರ್ ಮತ್ತು ಅಂಡಾಶಯದ ಕ್ಯಾನ್ಸರ್ ಹೆಚ್ಚಿನ ಪ್ರಮಾಣದಲ್ಲಿ ಕಾಣಿಸುತ್ತಿದೆ. ಈರುಳ್ಳಿ ಸೇವನೆ ಈ ಕ್ಯಾನ್ಸರ್ ಪ್ರಮಾಣವನ್ನು ತಡೆಯುತ್ತದೆ ಎಂದು ಸಂಶೋಧನೆಯೊಂದು ತಿಳಿಸಿದೆ.
ಜಪಾನಿನ ಕುಮಾಮೊಟೋ ವಿಶ್ವಸಿದ್ಯಾಲಯದ ಸಂಶೋಧಕರು ಈರುಳ್ಳಿ ಸೇವನೆಯು ಅಂಡಾಶಯದ ಕ್ಯಾನ್ಸರ್ ನಿವಾರಿಸುತ್ತದೆ ಎಂದು ಸಂಶೋಧನೆ ಮಾಡಿ ವರಧಿ ಸಲ್ಲಿಸಿದ್ದಾರೆ.
ಬಹುತೇಕ ರೋಗಿಗಳು ಕ್ಯಾನ್ಸರ್ ಆರಂಭದಲ್ಲಿ ಕಿಮೋತೆರಪಿ ಪಡೆದುಕೊಳ್ಳುತ್ತಾರೆ. ಆದರೆ ಅದು ಮತ್ತೆ ಮರುಕಳಿಸುವ ಸಾದ್ಯತೆಹೆಚ್ಚಿದೆ. ಆದರೆ ಈರುಳ್ಳಿ ಸೇವನೆ ಯಾವುದೇ ಅಡ್ಡ ಪರಿಣಾಮಗಳಿಲ್ಲದೆ ಅಂಡಾಶಯದ ಕ್ಯಾನ್ಸರ್ ಉಂಟಾಗುವ ಅಪಾಯವನ್ನು ತಡೆಯುತ್ತದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.