ಆಯೋಗದಲ್ಲಿ ಮುಸ್ಲೀಮರಿಗೆ ಮಾತ್ರವೇ ಪ್ರಾಶಸ್ತ್ಯ : ಕ್ರಿಸ್ಚಿಯನ್ ಸಂಘಟನೆಗಳ ಆರೋಪ

Published : Jan 06, 2018, 11:55 AM ISTUpdated : Apr 11, 2018, 12:39 PM IST
ಆಯೋಗದಲ್ಲಿ ಮುಸ್ಲೀಮರಿಗೆ ಮಾತ್ರವೇ ಪ್ರಾಶಸ್ತ್ಯ : ಕ್ರಿಸ್ಚಿಯನ್ ಸಂಘಟನೆಗಳ ಆರೋಪ

ಸಾರಾಂಶ

ಅಲ್ಪಸಂಖ್ಯಾತ ಯೋಗದಲ್ಲಿ ಮುಸಲ್ಮಾನರಿಗೆ ಮಾತ್ರವೇ ಏಕೆ ಪ್ರಾಶಸ್ತ್ಯ ನೀಡಲಾಗುತ್ತದೆ ಎಂದು ಕ್ರಿಸ್ಚಿಯನ್ ಸಂಘಟನೆಗಳು ಪ್ರಶ್ನೆ ಮಾಡಿದ್ದು, ಸರ್ಕಾರದ ಧೋರಣೆಯನ್ನು ಖಂಡಿಸಿ ಪ್ರತಿಭಟನೆಗೆ ಇಳಿದಿವೆ. ಅಲ್ಲದೇ ಅಲ್ಪ ಸಂಖ್ಯಾತರಿಂದ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ.

ಬೆಂಗಳೂರು (ಜ.06): ಅಲ್ಪಸಂಖ್ಯಾತ ಯೋಗದಲ್ಲಿ ಮುಸಲ್ಮಾನರಿಗೆ ಮಾತ್ರವೇ ಏಕೆ ಪ್ರಾಶಸ್ತ್ಯ ನೀಡಲಾಗುತ್ತದೆ ಎಂದು ಕ್ರಿಸ್ಚಿಯನ್ ಸಂಘಟನೆಗಳು ಪ್ರಶ್ನೆ ಮಾಡಿದ್ದು, ಸರ್ಕಾರದ ಧೋರಣೆಯನ್ನು ಖಂಡಿಸಿ ಪ್ರತಿಭಟನೆಗೆ ಇಳಿದಿವೆ. ಅಲ್ಲದೇ ಅಲ್ಪ ಸಂಖ್ಯಾತರಿಂದ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ.

ಅಲ್ಪಸಂಖ್ಯಾತ ಆಯೋಗವನ್ನು ಸೇರಿಸಿ ಸರ್ಕಾರದ ಶಾಸನಬದ್ಧ ಸಂಸ್ಥೆಗಳಲ್ಲಿ ಕ್ರಿಸ್ಚಿಯನ್ , ಬೌದ್ಧರು, ಜೈನರಿಗೆ ಸೂಕ್ತ ಪ್ರಾತಿನಿದ್ಯ ನೀಡುವಂತೆ ಒತ್ತಾಯಿಸಲಾಗಿದೆ. ಹಿರಿಯ ಐಎಎಸ್ ಅಧಿಕಾರಿ ಕೆ. ಮಥಾಯಿ ಅವರಿಗೂ ಸರ್ಕಾರ ವಿನಾಕಾರಣ ಕಿರುಕುಳ ನೀಡುತ್ತಿದೆ. ನಾಲ್ಕು ತಿಂಗಳ ವೇತನ ನೀಡದೇ ಸತಾಯಿಸುತ್ತಿದೆ ಎಂದು ಆರೋಪಿಸಿ ಪ್ರತಿಭಟನೆಗೆ ಇಳಿದಿವೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕಾಂಗ್ರೆಸ್ ಒಳಜಗಳಕ್ಕೆ ಪ್ರತಿಪಕ್ಷ ಕಿಡಿ.. ನಾಯಕತ್ವವಿಲ್ಲದೆ ರಾಜ್ಯದ ಅಭಿವೃದ್ಧಿ ಅಸಾಧ್ಯ: ಆರ್.ಅಶೋಕ್‌
ಭಗವದ್ಗೀತೆ ಬೋಧನೆ ಪ್ರಸ್ತಾಪ ಹಿಂದೆ ಎಚ್ಜಿಕೆ ಅಜೆಂಡಾ : ಮಧು ಬಂಗಾರಪ್ಪ