ಟಿಪ್ಪು ಜಯಂತಿಗೆ ವಿರೋಧ ಕಾನೂನುಬಾಹಿರ: ಸಚಿವ ಸೀತರಾಮ್

Published : Oct 24, 2016, 12:43 PM ISTUpdated : Apr 11, 2018, 12:53 PM IST
ಟಿಪ್ಪು ಜಯಂತಿಗೆ ವಿರೋಧ ಕಾನೂನುಬಾಹಿರ: ಸಚಿವ ಸೀತರಾಮ್

ಸಾರಾಂಶ

ಟಿಪ್ಪು ಜಯಂತಿ ಆಚರಣೆಗೆ ಸಿದ್ಧತೆ ನಡೆದಿದ್ದು ಸಂಬಂಧಪಟ್ಟ ಇಲಾಖೆಗೆ ವಹಿಸಲಾಗಿದೆ ಎಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಸೀತರಾಮ್ ಹೇಳಿದ್ದಾರೆ

ಚಿಕ್ಕಮಗಳೂರು (ಅ.24): ಹಿಂದೂ ಪರ ಸಂಘಟನೆಗಳು ಟಿಪ್ಪು ಜಯಂತಿಯನ್ನು ವಿರೋಧಿಸುತ್ತಿರುವುದು ಕಾನೂನು ಬಾಹಿರ ಕ್ರಮವಾಗಿದೆ ಎಂದು ವಿಜ್ಞಾನ ಮತ್ತು ತಂತ್ರಜ್ಞಾನ, ಯೋಜನೆ ಮತ್ತು ಸಾಂಖ್ಯಿಕ ಸಚಿವ ಎಮ್.ಆರ್. ಸೀತಾರಾಮ್ ಹೇಳಿದ್ದಾರೆ.

ಟಿಪ್ಪು ಜಯಂತಿಗೆ ವಿರೋಧಿಸುತ್ತಿರುವುದಕ್ಕೆ ಸರ್ಕಾರ ಉದ್ರೇಕಕ್ಕೆ ಒಳಗಾಗಬಾರದು. ಸರ್ಕಾರ ತಪ್ಪು ಮಾಡಿ ಸಿಲುಕಿಕೊಳ್ಳಲಿ ಎಂದು ಕೆಲವರು ಕಾಯ್ತಿದ್ದಾರೆ. ಅದಕ್ಕೆ ಸರ್ಕಾರವಾಗಲಿ, ನಾಯಕರಾಗಲಿ ಅವಕಾಶ ಕೊಡಲ್ಲ. ಟಿಪ್ಪು ಜಯಂತಿ ಆಚರಣೆಗೆ ಸಿದ್ಧತೆ ನಡೆದಿದ್ದು ಸಂಬಂಧಪಟ್ಟ ಇಲಾಖೆಗೆ ವಹಿಸಲಾಗಿದೆ ಎಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಸೀತರಾಮ್ ಹೇಳಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: 7 ಬಸ್ 3 ಕಾರುಗಳ ಮಧ್ಯೆ ಸರಣಿ ಅಪಘಾತ : ನಾಲ್ವರು ಬೆಂಕಿಗಾಹುತಿ
ಕೇಂದ್ರ, ಮೋದಿ ಮಾಡಿದ್ದೆಲ್ಲ ತಪ್ಪು ಎನ್ನಲಾಗದು, Vote Chori ಆರೋಪದಿಂದ ಕಾಂಗ್ರೆಸ್‌ನ ನೈತಿಕತೆ ಕುಸಿತ!