ರಾಮಾಯಣ ಮ್ಯೂಸಿಯಂ ನಿರ್ಮಾಣಕ್ಕೆ ಬಿಜೆಪಿಯಲ್ಲೇ ವಿರೋಧ

Published : Oct 19, 2016, 03:21 AM ISTUpdated : Apr 11, 2018, 12:38 PM IST
ರಾಮಾಯಣ ಮ್ಯೂಸಿಯಂ ನಿರ್ಮಾಣಕ್ಕೆ ಬಿಜೆಪಿಯಲ್ಲೇ ವಿರೋಧ

ಸಾರಾಂಶ

ಬಿಜೆಪಿಯಲ್ಲೇ ಮ್ಯೂಸಿಯಂ ನಿರ್ಮಾಣಕ್ಕೆ ಆಕ್ಷೇಪ ವ್ಯಕ್ತವಾಗಿದ್ದು, ರಾಮ ದೇವಾಲಯವನ್ನೇ ನಿರ್ಮಿಸಬೇಕೆಂಬ ಒತ್ತಾಯ ಹೆಚ್ಚಾಗಿದೆ.

ಆಯೋಧ್ಯೆ (ಅ.19): ರಾಮ ಜನ್ಮ ಭೂಮಿ ಆಯೋಧ್ಯೆ  ಬಳಿ ರಾಮಾಯಣ ಕುರಿತ ಮ್ಯೂಸಿಯಂ ನಿರ್ಮಿಸಲು ಮುಂದಾಗಿದ್ದ  ಕೇಂದ್ರ ಸರಕಾರಕ್ಕೆ  ಬಿಜೆಪಿಯಲ್ಲೇ ವಿರೋಧ ವ್ಯಕ್ತವಾಗಿದೆ.

ಬಿಜೆಪಿಯಲ್ಲೇ ಮ್ಯೂಸಿಯಂ ನಿರ್ಮಾಣಕ್ಕೆ ಆಕ್ಷೇಪ ವ್ಯಕ್ತವಾಗಿದ್ದು, ರಾಮ ದೇವಾಲಯವನ್ನೇ ನಿರ್ಮಿಸಬೇಕೆಂಬ ಒತ್ತಾಯ ಹೆಚ್ಚಾಗಿದೆ.

ಅಲ್ಲದೆ ರಾಮ ಜನ್ಮ ಭೂಮಿ ಎಂದೆ ಖ್ಯಾತಿ ಪಡೆದಿರುವ  ಅಯೋಧ್ಯೆಯಲ್ಲಿ ಈಗ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ.

ಕೇಂದ್ರ ಸರಕಾರ 25 ಎಕರೆ ಪ್ರದೇಶದಲ್ಲಿ  ಮ್ಯೂಸಿಯಂ  ನಿರ್ಮಿಸಲು 225 ಕೋಟಿ ಮಂಜೂರು ಮಾಡಿರುವ ಬೆನ್ನಲ್ಲೆ ಸಮಾಜವಾದಿ ಪಾರ್ಟಿ ರಾಮಲೀಲಾ ಪಾರ್ಕ್​ ನಿರ್ಮಿಸುವ ಬಗ್ಗೆ  ಅಧಿಕೃತ ಹೇಳಿಕೆ ನೀಡಿತ್ತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಲಿಯೋನಲ್ ಮೆಸ್ಸಿಗೆ RM 003-V2 ವಾಚ್ ಉಡುಗೊರೆ, ಇದ್ರ ಬೆಲೆಗೆ 2 ರೋಲ್ಸ್ ರಾಯ್ಸ್ ಕಾರು ಬರುತ್ತೆ
ಮಾದಪ್ಪ ಮೆಸ್‌ನಲ್ಲಿ ಮುದ್ದೆ ಬಡಿಸೋದು ಅಶುಚಿ; ಟೀಕಿಸಿದವರ ಬೌದ್ಧಿಕ ಬಡತನ ಬಯಲಿಗೆಳೆದ ಕಾರ್ತಿಕ್ ರೆಡ್ಡಿ!