
ನವದೆಹಲಿ (ನ.27): 500, 1000 ರೂಪಾಯಿ ನೋಟು ಅಮಾನ್ಯ ಮಾಡಿರುವುದು ಖಂಡಿಸಿ ನಾಳೆ ವಿರೋಧ ಪಕ್ಷಗಳು ಭಾರತ್ ಬಂದ್ಗೆ ಕರೆ ನೀಡಿವೆ. ಬಂದ್’ಗೆ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ, ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಸೇರಿದಂತೆ ಹಲವು ವಿಪಕ್ಷ ನಾಯಕರು ಬೆಂಬಲ ಸೂಚಿಸಿದ್ದಾರೆ.
ಆದರೆ, ಈ ಬಂದ್ ಯಾವುದೇ ರೀತಿ ಯಶಸ್ವಿಯಾಗುವ ಲಕ್ಷಣಗಳು ಗೋಚರಿಸುತ್ತಿಲ್ಲ. ಏಕೆಂದರೆ, ಇದುವರೆಗೂ ಯಾವುದೇ ಸಂಘಟನೆಗಳು ಬೆಂಬಲ ನೀಡುವ ಸೂಚನೆಯನ್ನೇ ನೀಡಿಲ್ಲ. ಪೆಟ್ರೋಲ್, ಡೀಸೆಲ್, ಸಾರಿಗೆ, ರೈಲ್ವೇ ಸೇವೆಗಳು, ಬ್ಯಾಂಕ್ ಸೇವೆಗಳು ಎಂದಿನಂತೆ ನಡೆಯಲಿವೆ. ಆಸ್ಪತ್ರೆ, ಮೆಡಿಕಲ್, ಹಾಲು, ಮಾರುಕಟ್ಟೆಗಳು ಕೂಡ ಎಂದಿನಂತೆ ಕೆಲಸ ನಿರ್ವಹಿಸಲಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.