
ನವದೆಹಲಿ (ನ.23): ಪ್ರಧಾನಿ ನರೇಂದ್ರ ಮೋದಿ ನೋಟು ನಿಷೇಧ ಕುರಿತು ಸಾರ್ವಜನಿಕ ಅಭಿಪ್ರಾಯ ತಿಳಿಯಬೇಕೆಂದರೆ ಅವರು ಚುನಾವಣೆಗೆ ಕರೆ ನೀಡಲಿ ಎಂದು ಪ್ರತಿಪಕ್ಷ ನಾಯಕು ಮಾಯಾವತಿ ಹೇಳಿದ್ದಾರೆ.
ಮೋದಿಯವರು ನಡೆಸಿದ ಸರ್ವೆ ಸುಳ್ಳು ಹಾಗೂ ಪ್ರಾಯೋಜಿತವಾದುದು. ಮೋದಿಯವರಿಗೆ ಧೈರ್ಯವಿದ್ದರೆ ಲೋಕಸಭೆಯನ್ನು ವಿಸರ್ಜಿಸಿ ಚುನಾವಣೆಯನ್ನು ಎದುರಿಸಲಿ. ಆಗ ನಿಜವಾದ ಸಮೀಕ್ಷೆ ತಿಳಿಯುತ್ತದೆ ಎಂದು ಮಾಯಾವತಿ ಇಂದು
ಸಂಸತ್ತಿನಲ್ಲಿ ಗುಡುಗಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.