ಪಳನಿ ತಡೆಯಲು ಚುನಾವಣಾ ಆಯೋಗದ ಮೊರೆ ಹೋದ ಪನ್ನೀರ್

Published : Feb 16, 2017, 09:49 AM ISTUpdated : Apr 11, 2018, 12:39 PM IST
ಪಳನಿ ತಡೆಯಲು ಚುನಾವಣಾ ಆಯೋಗದ ಮೊರೆ ಹೋದ ಪನ್ನೀರ್

ಸಾರಾಂಶ

ಇದೀಗ ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಶಶಿಕಲಾ ನಟರಾಜನ್​ ಆಯ್ಕೆ ಪ್ರಶ್ನಿಸಿ ಚುನಾವಣಾ ಆಯೋಗದ ಮೊರೆ ಹೋಗಿದೆ.

ಚೆನ್ನೈ (ಫೆ.16): ಪಳನಿಸ್ವಾಮಿಗೆ ಸಿಎಂ ಪಟ್ಟ ಖಚಿತವಾಗುತ್ತಿದ್ದಂತೆ, ಪನ್ನೀರ್ ಬಣ ಸಿಡಿದೆದ್ದಿದೆ.

ಹೇಗಾದರೂ ಮಾಡಿ ಶಶಿಕಲಾ ಆಪ್ತ ಪಳನಿಸ್ವಾಮಿ ಮುಖ್ಯಮಂತ್ರಿಯಾಗುವುದನ್ನು ತಡೆಯಲು ನಿರ್ಧರಿಸಿರುವ ಪನ್ನೀರ್​ ಬಣ ನಾನಾ ತಂತ್ರಗಳನ್ನು ಮಾಡ್ತಿದೆ.

ಇದೀಗ ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಶಶಿಕಲಾ ನಟರಾಜನ್​ ಆಯ್ಕೆ ಪ್ರಶ್ನಿಸಿ ಚುನಾವಣಾ ಆಯೋಗದ ಮೊರೆ ಹೋಗಿದೆ.

ಪನ್ನೀರ್​ ಸೆಲ್ವಂ ಗುಂಪಿನಲ್ಲಿರುವ ರಾಜ್ಯಸಭಾ ಸದಸ್ಯ ಮೈತ್ರಿಯನ್​​ ಚುನಾವಣಾ ಆಯೋಗಕ್ಕೆ ಅರ್ಜಿ ಸಲ್ಲಿಸಿದ್ದು, ಅದರ ಅರ್ಜಿ ವಿಚಾರಣೆಗೆ ಆಯೋಗ ಮಾನ್ಯ ಮಾಡಿದೆ. ಇಂದೇ ಇದರ ವಿಚಾರಣೆ ನಡೆದು ತೀರ್ಪು ಪ್ರಕಟಿಸುವ ಸಾಧ್ಯತೆ ಇದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕರೆಂಟ್‌ ಅಕೌಂಟಲ್ಲಿ ₹150 ಕೋಟಿ ಅಲ್ಲ, ₹1 ಸಾವಿರ ಕೋಟಿ ವಹಿವಾಟು
ಬಾಗಲಕೋಟೆ: ಬುದ್ಧಿಮಾಂದ್ಯನ ಮೇಲೆ ಅಮಾನವೀಯ ಹಲ್ಲೆ