ನಲಪಾಡ್'ಗೆ ನಾಳೆ ನಿರ್ಣಾಯಕ ದಿನ

Published : Jun 13, 2018, 10:31 PM ISTUpdated : Jun 13, 2018, 10:32 PM IST
ನಲಪಾಡ್'ಗೆ ನಾಳೆ ನಿರ್ಣಾಯಕ ದಿನ

ಸಾರಾಂಶ

 ನಲಪಾಡ್ ಪರ  ಹಿರಿಯ ವಕೀಲ ಬಿ.ವಿ. ಆಚಾರ್ಯ ವಾದ ಮಂಡನೆ ಜಮೀನು ಸಿಗದಿದ್ದರೆ ಸುಪ್ರೀಂ ಕೋರ್ಟ್ ಮೊರೆ ಸಾಧ್ಯತೆ

ಬೆಂಗಳೂರು[ಜೂ.13]: ಉದ್ಯಮಿ ಪುತ್ರ ವಿದ್ವತ್ ಮೇಲೆ ಹಲ್ಲೆ ನಡೆಸಿ ಜೈಲು ಸೇರಿರುವ ನಲಪಾಡ್ ಗೆ ನಾಳೆ ನಿರ್ಣಾಯಕ ದಿನ.

ಹೈಕೋರ್ಟ್ನಲ್ಲಿ ಜಾಮೀನಿಗಾಗಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಮುಕ್ತಾಯವಾಗಿದ್ದು, ಆದೇಶ ಕಾಯ್ದಿರಿಸಿದೆ. ನಲಪಾಡ್ ಪರ  ಹಿರಿಯ ವಕೀಲ ಬಿ.ವಿ. ಆಚಾರ್ಯ ವಾದ ಮಂಡಿಸಿದ್ದು ನಲಪಾಡ್ ಮಾರಾಕಾಸ್ತ್ರಗಳಿಂದ ಹಲ್ಲೆ ಮಾಡಿಲ್ಲ ಮಾತಿನ ಮೂಲಕ ಶುರುವಾದ ಜಗಳ ನಂತರ ಕೈ ಕೈ ಮಿಲಾಯಿಸುವ ಹಂತ ತಲುಪಿದ್ದು ಆರೋಪಿಯನ್ನು ಭಾರೀ ಪ್ರಭಾವಿ ಎಂದು ಬಿಂಬಿಸುವ ಪ್ರಯತ್ನ ಮಾಡಲಾಗುತ್ತಿದೆ’ಎಂದಿದ್ದಾರೆ.

ಪ್ರತಿಯಾಗಿ ಎಸ್ ಪಿಪಿ ಶ್ಯಾಮಸುಂದರ್ ವಾದಿಸಿದ್ದು ಕೈಯಿಂದ ಹಲ್ಲೆ ಮಾಡಿದ್ದಾರೆ ಎಂಬ ಕಾರಣಕ್ಕೆ ಜಾಮೀನು ನೀಡಿದರೆ ಕೆಟ್ಟ ಸಂದೇಶ ಹೋಗುತ್ತೆ. ಸಿಸಿಟಿವಿ ದೃಶ್ಯ ಆರೋಪಿಯ ಕ್ರೌರ್ಯವನ್ನು ಹೇಳುತ್ತಿದೆ. ಸಾಕ್ಷಿಗಳ ಮೇಲೆ ಪ್ರಭಾವ ಬೀರುವ ಸಾಧ್ಯತೆ ಇದೆ ಹೀಗಾಗಿ ಜಾಮೀನು ನೀಡದಂತೆ ಮನವಿ ಮಾಡಿದ್ದಾರೆ. ಹೀಗಾಗಿ ನಾಳೆ ಹೈಕೊರ್ಟ್ನಿಂದ ಹೊರಬೀಳುವ ಆದೇಶ ಬಾರಿ ಕುತೂಹಲ ಮೂಡಿಸಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮನೆಗೆ ಮರಳುತ್ತಿದ್ದ ವೈದ್ಯೆ ಹಿಂಬಾಲಿಸಿ ಕಿರುಕುಳ, ಬೆಂಗಳೂರಲ್ಲಿ ತಡರಾತ್ರಿ ಬೆಚ್ಚಿ ಬೀಳಿಸಿದ ಘಟನೆ
ಔಷಧಿ ಖರೀದಿ ಟೆಂಡರ್‌ ತನಿಖೆಗೆ ತಜ್ಞರ ಸಮಿತಿ: ಸಚಿವ ಶರಣ ಪ್ರಕಾಶ್‌ ಪಾಟೀಲ್‌