ಸಲ್ಮಾನ್ ಖಾನ್ ಕೂಡಲೇ ಶರಣಾಗುವಂತೆ ಆದೇಶ ನೀಡಲು ಸುಪ್ರೀಂಗೆ ರಾಜಸ್ಥಾನ್ ಸರ್ಕಾರ ಮನವಿ

Published : Oct 19, 2016, 10:27 AM ISTUpdated : Apr 11, 2018, 12:47 PM IST
ಸಲ್ಮಾನ್ ಖಾನ್ ಕೂಡಲೇ ಶರಣಾಗುವಂತೆ ಆದೇಶ ನೀಡಲು ಸುಪ್ರೀಂಗೆ ರಾಜಸ್ಥಾನ್ ಸರ್ಕಾರ ಮನವಿ

ಸಾರಾಂಶ

ಅಳಿವಿನಂಚಿನಲ್ಲಿರುವ ಗೆಜೆಲ್ಲೆ ಸಂತತಿಗಳನ್ನು ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಸಲ್ಮಾನ್ ಖಾನ್ ರನ್ನು ಖುಲಾಸೆ ಮಾಡಲಾಗುವುದಿಲ್ಲ.ಅವರು ಕೂಡಲೇ ಶರಣಾಗುವಂತೆ ಆದೇಶ ನೀಡಿ ಎಂದು ರಾಜಸ್ಥಾನ್ ಸರ್ಕಾರ ಸುಪ್ರೀಂನಲ್ಲಿ ವಾದಿಸಿದೆ.

ಜೈಪುರ (ಅ.19): ಅಳಿವಿನಂಚಿನಲ್ಲಿರುವ ಗೆಜೆಲ್ಲೆ ಸಂತತಿಗಳನ್ನು ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಸಲ್ಮಾನ್ ಖಾನ್ ರನ್ನು ಖುಲಾಸೆ ಮಾಡಲಾಗುವುದಿಲ್ಲ.ಅವರು ಕೂಡಲೇ ಶರಣಾಗುವಂತೆ ಆದೇಶ ನೀಡಿ ಎಂದು ರಾಜಸ್ಥಾನ್ ಸರ್ಕಾರ ಸುಪ್ರೀಂನಲ್ಲಿ ವಾದಿಸಿದೆ.

ಸಲ್ಮಾನ್ ಖಾನ್ ಮೇಲೆ 1998, ಅಕ್ಟೋಬರ್ ನಲ್ಲಿ ಅಳಿವಿನಂಚಿನಲ್ಲಿರುವ ಗೆಜೆಲ್ಲೆ ಸಂತತಿಗಳನ್ನು ಸಾಯಿಸಿದ್ದ ಆರೋಪ ಕೇಳಿ ಬಂದಿದ್ದು, ಅವರ ಮೇಲೆ ಪ್ರಕರಣ ದಾಖಲಾಗಿತ್ತು.

ತಮ್ಮ ಪಾಪ ಕೃತ್ಯದ ಬಗ್ಗೆ ಸಲ್ಮಾನ್ ಖಾನ್ ಗೆ ಯಾವುದೇ ಪಶ್ಚಾತ್ತಾಪವಿಲ್ಲ ಎಂಬುದನ್ನು ಗಮನಿಸಿದ ರಾಜಸ್ಥಾನ್ ಹೈಕೋರ್ಟ್ ಅದನ್ನು ಸುಪ್ರೀಂಕೋರ್ಟ್ ಗಮನಕ್ಕೆ ತಂದಿತ್ತು. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಹೊಸಕೋಟೆಗೆ ಕಾಂಗ್ರೆಸ್‌ ಅವಧಿಯಲ್ಲೇ ಮೆಟ್ರೋ, ಶೀಘ್ರದಲ್ಲೇ ಸಿಗಲಿದೆಯೇ ಸಿಹಿ ಸುದ್ದಿ, ಯಾವ ಮಾರ್ಗ ವಿಸ್ತರಣೆ?
ಮೀಸಲಾತಿ ಯಾರಪ್ಪನ ಸ್ವತ್ತಲ್ಲ; ಕುರುಬರ ST ಸೇರ್ಪಡೆ ವಿಚಾರ, ವಿಎಸ್ ಉಗ್ರಪ್ಪ ಮಹತ್ವದ ಹೇಳಿಕೆ!