
ಬೆಂಗಳೂರು (ಮಾ. ೦5): ಇತ್ತೀಚಿಗೆ ನಿಧನ ಹೊಂದಿದ ಬಾಲಿವುಡ್ ತಾರೆಗಳಾದ ಶ್ರೀದೇವಿ ಹಾಗೂ ಶಶಿ ಕಪೂರ್’ರವರನ್ನು ಆಸ್ಕರ್ ಅಕಾಡೆಮಿ ಅವಾರ್ಡ್ ಸಮಾರಂಭದಲ್ಲಿ ಗೌರವಿಸಲಾಯಿತು.
ದಿ ಹೌಸ್ ಹೋಲ್ಡರ್, ಶೇಕ್ಸ್’ಪಿಯರ್ ವಾಲಾ, ದಿ ಗುರು, ಬಾಂಬೆ ಟಾಕಿ, ಇನ್ ಕಸ್ಟಡಿ ಮುಂತಾದ ಸೂಪರ್ ಹಿಟ್ ಚಿತ್ರಗಳ ಮೂಲಕ ಸಿನಿ ಪ್ರೇಕ್ಷಕರ ಮನ ಗೆದ್ದಿದ್ದರು. ಕೆಲ ದಿನಗಳ ಹಿಂದೆ ನಿಧನ ಹೊಂದಿದ ಶ್ರೀದೇವಿ ತಮ್ಮ ಅಭಿನಯ, ಸೌಂದರ್ಯದಿಂದ ಜನರ ಮನಸ್ಸನ್ನು ಗೆದ್ದಿದ್ದರು. ಆಸ್ಕರ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಇವರಿಬ್ಬರನ್ನು ಗೌರವಿಸಲಾಯಿತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.