ಸಿರ್ಸಾ ಆಶ್ರಮದಲ್ಲಿ ಸಿಕ್ಕಿದ್ದು 600ಕ್ಕೂ ಹೆಚ್ಚು ಮಾನವ ಅಸ್ಥಿಪಂಜರವಂತೆ!

Published : Sep 21, 2017, 12:06 PM ISTUpdated : Apr 11, 2018, 12:42 PM IST
ಸಿರ್ಸಾ ಆಶ್ರಮದಲ್ಲಿ ಸಿಕ್ಕಿದ್ದು 600ಕ್ಕೂ ಹೆಚ್ಚು ಮಾನವ ಅಸ್ಥಿಪಂಜರವಂತೆ!

ಸಾರಾಂಶ

ಅತ್ಯಾಚಾರ ಪ್ರಕರಣದಲ್ಲಿ ಜೈಲು ಪಾಲಾಗಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ತನ್ನ ಸಿರ್ಸಾ ಆಶ್ರಮದಲ್ಲಿ ನೂರಾರು ಜನರ ಹತ್ಯೆಗೈದು ಅಸ್ಥಿಪಂಜರಗಳನ್ನು ಹೂತಿಟ್ಟಿದ್ದಾನೆ ಎಂದು ಹೇಳಲಾಗಿತ್ತು.

ಚಂಡೀಗಢ(ಸೆ.21): ಅತ್ಯಾಚಾರ ಪ್ರಕರಣದಲ್ಲಿ ಜೈಲು ಪಾಲಾಗಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ತನ್ನ ಸಿರ್ಸಾ ಆಶ್ರಮದಲ್ಲಿ ನೂರಾರು ಜನರ ಹತ್ಯೆಗೈದು ಅಸ್ಥಿಪಂಜರಗಳನ್ನು ಹೂತಿಟ್ಟಿದ್ದಾನೆ ಎಂದು ಹೇಳಲಾಗಿತ್ತು.

ಆದರೆ, ಅನುಯಾಯಿಗಳೇ ತಮ್ಮ ಸಂಬಂಧಿಗಳ ಅಂತ್ಯಸಂಸ್ಕಾರವನ್ನು ಆಶ್ರಮ ಆವರಣದಲ್ಲಿ ನಡೆಸಿದ್ದಾರೆ ಎಂದು ಈ ಬಗ್ಗೆ ತನಿಖೆ ಕೈಗೊಂಡಿರುವ ವಿಶೇಷ ತನಿಖಾ ತಂಡದ ಮುಂದೆ ಡೇರಾ ಸಚ್ಚಾದ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಆದರೆ, ಪ್ರಕರಣ ಮುಚ್ಚಿಹಾಕಲು ಈ ರೀತಿ ಹೇಳಿಕೆ ನೀಡಿರಬಹುದು ಎಂಬ ಅನುಮಾನಗಳು ವ್ಯಕ್ತವಾಗಿವೆ

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಜಗತ್ತಿನಲ್ಲಿ ಅತಿಹೆಚ್ಚು ಮದ್ಯಪಾನ ಮಾಡುವ ದೇಶ ಯಾವುದು? ಭಾರತಕ್ಕೆ ಎಷ್ಟನೇ ಸ್ಥಾನ ಗೊತ್ತಾ?
ಸಿಎಂ ಹೇಳಿದ ಮೇಲೂ ಅಧಿಕಾರ ಹಂಚಿಕೆ ಬಗ್ಗೆ ಚರ್ಚೆ ಸಲ್ಲ: ಸಚಿವ ಸತೀಶ್‌ ಜಾರಕಿಹೊಳಿ