
ತುಮಕೂರು: ಕಾಂಗ್ರೆಸ್ ತೊರೆದು ಬಿಜೆಪಿಗೆ ಬರುವಂತೆ ಬಿಜೆಪಿ ಶಾಸಕ ಸಿ.ಟಿ. ರವಿ ಅವರು ಕೆಪಿಸಿಸಿ ಅಧ್ಯಕ್ಷ ಡಾ. ಜಿ. ಪರಮೇಶ್ವರ್ಗೆ ಆಹ್ವಾನ ನೀಡಿದ್ದಾರೆ.
ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ಎಷ್ಟು ಬೇಗ ಪರಮೇಶ್ವರ್ ಕಾಂಗ್ರೆಸ್ ಬಿಡುತ್ತಾರೋ ಅಷ್ಟು ಬೇಗ ಅವರ ಭವಿಷ್ಯ ಉಜ್ವಲವಾಗಲಿದೆ. ಎಂದು ಹೇಳಿದ್ದಾರೆ.
ಕಳೆದ ಬಾರಿ ಕೊರಟಗೆರೆಯಲ್ಲಿ ಸೋಲಿಸಿದಂತೆ ಈ ಬಾರಿಯೂ ಪರಮೇಶ್ವರ್ ಅವರನ್ನು ಕಾಂಗ್ರೆಸ್ ಪಕ್ಷದವರೇ ಸೋಲಿಸಲಿದ್ದಾರೆ. ಪರಮೇಶ್ವರ್ ಅವರನ್ನು ಕಾಂಗ್ರೆಸ್ ಮೂಲೆಗುಂಪು ಮಾಡಲಿದ್ದು, ಅವರು ಬಿಜೆಪಿಗೆ ಬಂದರೆ ಉತ್ತಮ ಸ್ಥಾನ ಸಿಗಲಿದೆ’ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.