ಭಿಕ್ಷೆ ಬೇಡುವುದು ಉದ್ಯೋಗವೆಂದು ಪರಿಗಣಿಸಬೇಕು : ಚಿದಂಬರಂ

Published : Jan 29, 2018, 08:39 AM ISTUpdated : Apr 11, 2018, 12:56 PM IST
ಭಿಕ್ಷೆ ಬೇಡುವುದು ಉದ್ಯೋಗವೆಂದು ಪರಿಗಣಿಸಬೇಕು : ಚಿದಂಬರಂ

ಸಾರಾಂಶ

ಪಕೋಡಾ ಮಾರುವುದು ಒಂದು ಉದ್ಯೋಗವಾದರೆ, ಭಿಕ್ಷೆ ಬೇಡುವುದನ್ನೂ ಉದ್ಯೋಗ ಎಂದೇ ಪರಿಗಣಿಸಬೇಕು ಎಂದು ಕೇಂದ್ರದ ಮಾಜಿ ಸಚಿವ ಪಿ.ಚಿದಂಬರಂ ಅವರು ಪ್ರಧಾನಿ ಮೋದಿ ಹೇಳಿಕೆಗೆ ತಿರುಗೇಟು ನೀಡಿದ್ದಾರೆ. ಮೋದಿ ಸರ್ಕಾರಕ್ಕೆ ಉದ್ಯೋಗ ಸೃಷ್ಟಿಯ ವಿಚಾರವಾಗಿ ದಿಕ್ಕು ತೋಚದಂತಾಗಿದೆ.

ನವದೆಹಲಿ: ಪಕೋಡಾ ಮಾರುವುದು ಒಂದು ಉದ್ಯೋಗವಾದರೆ, ಭಿಕ್ಷೆ ಬೇಡುವುದನ್ನೂ ಉದ್ಯೋಗ ಎಂದೇ ಪರಿಗಣಿಸಬೇಕು ಎಂದು ಕೇಂದ್ರದ ಮಾಜಿ ಸಚಿವ ಪಿ.ಚಿದಂಬರಂ ಅವರು ಪ್ರಧಾನಿ ಮೋದಿ ಹೇಳಿಕೆಗೆ ತಿರುಗೇಟು ನೀಡಿದ್ದಾರೆ. ಮೋದಿ ಸರ್ಕಾರಕ್ಕೆ ಉದ್ಯೋಗ ಸೃಷ್ಟಿಯ ವಿಚಾರವಾಗಿ ದಿಕ್ಕು ತೋಚದಂತಾಗಿದೆ.

ಪಕೋಡಾ ಮಾರುವುದೂ ಒಂದು ಉದ್ಯೋಗ ಎಂದು ಮೋದಿ ಹೇಳಿದ್ದಾರೆ. ಉದ್ಯೋಗಕ್ಕೆ ಇದೇ ತರ್ಕ ಅನ್ವಯಿಸುವುದಾದರೆ ಅನಿವಾರ್ಯವಾಗಿ ಭಿಕ್ಷೆ ಬೇಡುವ ಬಡವರು ಅಥವಾ ಅಂಗವಿ ಕಲರನ್ನೂ ಉದ್ಯೋಗಿಗಳು ಎಂದೇ ಪರಿಗಣಿಸಬೇಕಾಗುತ್ತದೆ ಎಂದು ಚಿದು ಹೇಳಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬಾಗಲಕೋಟೆ ಎನ್‌ಜಿಒ: ಬುದ್ಧಿಮಾಂದ್ಯನಿಗೆ ಹೊಡೆದ ನಾಲ್ವರು ಬಂಧನ
ಗೃಹಲಕ್ಷ್ಮಿ ಯೋಜನೆಯಲ್ಲಿ ಯಾವುದೇ ಲೋಪ ಆಗಿಲ್ಲ, ತಾಂತ್ರಿಕ ಸಮಸ್ಯೆ ಎಂದ ತಂಗಡಗಿ