
ನವದೆಹಲಿ: ಕರ್ನಾಟಕದ ನಾಲ್ವರು, ಕ್ರಿಕೆಟಿಗ ಮಹೇಂದ್ರ ಸಿಂಗ್ ಧೋನಿ ಸೇರಿದಂತೆ 41 ಮಂದಿ ಗಣ್ಯರಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಪದ್ಮ ಪ್ರಶಸ್ತಿಗಳನ್ನು ಸೋಮವಾರ ಪ್ರದಾನ ಮಾಡಲಿದ್ದಾರೆ.
ಸ್ನೂಕರ್ ವಿಶ್ವಚಾಂಪಿಯನ್ ಪಂಕಜ್ ಅಡ್ವಾಣಿ ಪದ್ಮಭೂಷಣ, ಕನ್ನಡ ಸಾಹಿತಿ ದೊಡ್ಡರಂಗೇ ಗೌಡ, ಸಾಮಾಜಿಕ ಸೇವೆಗಾಗಿ ಸೀತವ್ವ ಜೋಡಟ್ಟಿ, ಸೂಫೀ ಸಂಗೀತಗಾರ ಇಬ್ರಾಹಿಂ ನಬಿ ಸಾಹೇಬ್ ಸುತರ್ ಅವರು ಪದ್ಮಿಶ್ರೀ ಪ್ರಶಸ್ತಿ ಸ್ವೀಕರಿಸಲಿದ್ದಾರೆ. ಈ ಮುನ್ನ ಸೂಲಗಿತ್ತಿ ನರಸಮ್ಮ, ರುದ್ರಪಟ್ಟಣಂ ಸೋದರರು ಹಾಗೂ ಆರ್. ನಾರಾಯಣ ಸ್ವಾಮಿ ಅವರಿಗೆ ಪದ್ಮ ಪ್ರಶಸ್ತಿಗಳನ್ನು ಮಾ.20ರಂದು ಪ್ರದಾನ ಮಾಡಾಗಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.