
ನವದೆಹಲಿ (ಮಾ.27): ಪ್ರತಿಷ್ಟಿತ ಪದ್ಮ ಪ್ರಶಸ್ತಿಗೆ ನಾಮಾಂಕಿತರಾದ ಕೆಲವು ಪ್ರಮುಖ ರಾಜಕಾರಣಿಗಳು, ಸೆಲೆಬ್ರಿಟಿಗಳ ಹೆಸರನ್ನು ಸರ್ಕಾರ ತಿರಸ್ಕರಿಸಿದೆ. ಬಿಜೆಡಿ ಪಕ್ಷದ ಸಂಸದ ಬೈಜಯಂತ್ ಪಾಂಡಾ, ಆಧ್ಯಾತ್ಮಿಕ ಗುರು ಗುರ್ಮೀತ್ ರಾಮ್ ರಹೀಮ್ ಸಿಂಗ್, ಗಗನಸಖಿ ದಿ.ನೀರ್ಜಾ ಬಾನೋಟ್, ಮಾಜಿ ಕ್ರಿಕೆಟ್ ಕ್ಯಾಪ್ಟನ್ ಧೋನಿ, ತಬಲಾ ಮಾಂತ್ರಿಕ ಝಾಕೀರ್ ಹುಸೇನ್ ರವರ ಹೆಸರನ್ನು ತಿರಸ್ಕರಿಸಿದೆ. ಸಾರ್ವಜನಿಕರಿಂದ ಗೃಹ ಇಲಾಖೆಗೆ 18,768 ಮಂದಿಯ ಹೆಸರನ್ನು ಶಿಫಾರಸ್ಸು ಮಾಡಲಾಗಿದೆ.
ಈ ಮೇಲಿನವರ ಹೆಸರನ್ನು ತಿರಸ್ಕರಿಸಲು ಸರ್ಕಾರ ಕಾರಣಗಳನ್ನು ನೀಡಿಲ್ಲ.
ಈ ತಿಂಗಳ ಕೊನೆಯಲ್ಲಿ ರಾಷ್ಟ್ರಪತಿ ಭವನದಲ್ಲಿ ಪ್ರಶಸ್ತಿ ಪ್ರಧಾನ ಸಮಾರಂಭ ನಡೆಯುವ ಸಾಧ್ಯತೆಯಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.