ದೀಪಿಕಾ, ಬನ್ಸಾಲಿ ತಲೆ ತೆಗೆದವರಿಗೆ 10 ಕೋಟಿ ರೂ ಬಹುಮಾನ; ಬಿಜೆಪಿ ಮುಖಂಡನಿಂದ ವಿವಾದದ ಕಿಡಿ

Published : Nov 19, 2017, 06:09 PM ISTUpdated : Apr 11, 2018, 12:47 PM IST
ದೀಪಿಕಾ, ಬನ್ಸಾಲಿ ತಲೆ ತೆಗೆದವರಿಗೆ 10 ಕೋಟಿ ರೂ ಬಹುಮಾನ; ಬಿಜೆಪಿ ಮುಖಂಡನಿಂದ ವಿವಾದದ ಕಿಡಿ

ಸಾರಾಂಶ

‘ಪದ್ಮಾವತಿ’ ಚಿತ್ರ ಬಿಡುಗಡೆಗೆ ಒಂದಿಲ್ಲೊಂದು ವಿಘ್ನಗಳು ಎದುರಾಗುತ್ತಲೇ ಇದೆ. ದೀಪಿಕಾ ಪಡುಕೋಣೆ, ಸಂಜಯ್ ಲೀಲಾ ಬನ್ಸಾಲಿಗೆ ಜೀವ ಬೆದರಿಕೆಗಳು ಬರುತ್ತಿವೆ.  

ಚಂಡೀಗಡ (ನ.19): ‘ಪದ್ಮಾವತಿ’ ಚಿತ್ರ ಬಿಡುಗಡೆಗೆ ಒಂದಿಲ್ಲೊಂದು ವಿಘ್ನಗಳು ಎದುರಾಗುತ್ತಲೇ ಇದೆ. ದೀಪಿಕಾ ಪಡುಕೋಣೆ, ಸಂಜಯ್ ಲೀಲಾ ಬನ್ಸಾಲಿಗೆ ಜೀವ ಬೆದರಿಕೆಗಳು ಬರುತ್ತಿವೆ.  

ನಟಿ ದೀಪಿಕಾ ಪಡುಕೋಣೆ, ನಿರ್ದೇಶಕ ಸಂಜಯ್ ಲೀಲಾ ಬನ್ಸಾಲಿ ತಲೆ ತೆಗೆದರೆ 10 ಕೋಟಿ ಬಹುಮಾನ ಕೊಡುವುದಾಗಿ ಹರಿಯಾಣ ಬಿಜೆಪಿ ಮಾಧ್ಯಮ ವಿಭಾಗದ ಮುಖ್ಯಸ್ಥ ಸೂರಜ್ ಪಾಲ್ ಘೋಷಷಿಸಿದ್ದಾರೆ.  ತಲೆ ತೆಗೆದವರ ಕುಟುಂಬದ ಜವಾಬ್ದಾರಿಯನ್ನೂ ನಾವು ಹೊರುತ್ತೇವೆ ಎಂದಿದ್ದಾರೆ. ಡಿ.1 ಕ್ಕೆ ನಿಗದಿಯಾಗಿದ್ದ ಬಿಡುಗಡೆ ದಿನವನ್ನು ಮುಂದೂಡಲಾಗಿದೆ. ವಿವಾದಗಳೆಲ್ಲಾ ಮುಗಿದ ಮೇಲೆ ಬಿಡುಗಡೆ ದಿನ ನಿಗದಿಪಡಿಸುವುದಾಗಿ ವಕ್ತಾರರು ತಿಳಿಸಿದ್ದಾರೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ರಾಜಕೀಯ ತೀಟೆಗೆ ಆರೋಪ, ಯಾವುದೇ ತನಿಖೆಗೆ ಸಿದ್ಧ: ಸಚಿವ ಕೃಷ್ಣ ಬೈರೇಗೌಡ
ಮುಂದಿನ 72 ಗಂಟೆಯಲ್ಲಿ ಭೂಮಿಯತ್ತ 10 ಕ್ಷುದ್ರ ಗ್ರಹ, ಡೇಂಜರ್ ಝೋನ್‌ನಲ್ಲಿದೆಯಾ ಜಗತ್ತು?