ಭಾರತದ ದಾಳಿಗೆ 7 ಪಾಕ್ ಯೋಧರು ಬಲಿ; ಹೈಕಮಿಶನರ್’ಗೆ ಬುಲಾವ್

Published : Nov 14, 2016, 06:57 AM ISTUpdated : Apr 11, 2018, 12:38 PM IST
ಭಾರತದ ದಾಳಿಗೆ 7 ಪಾಕ್ ಯೋಧರು ಬಲಿ; ಹೈಕಮಿಶನರ್’ಗೆ ಬುಲಾವ್

ಸಾರಾಂಶ

ಭಾರತದ ಅಪ್ರಚೋದಿತ ದಾಳಿಗೆ 7 ಯೋಧರು ಹುತಾತ್ಮರಾಗಿದ್ದಾರೆ. ಪಾಕಿಸ್ತಾನವು ಭಾರತಕ್ಕೆ ತಕ್ಕ ಪ್ರತ್ಯುತ್ತರ ನೀಡಿದೆ. ಈ ದಾಳಿಯನ್ನು ನಾವು ಖಂಡಿಸುತ್ತೇವೆ ಎಂದು ವಿದೇಶಾಂಗ ಇಲಾಖೆಯ ವಕ್ತಾರ ನಫೀಸ್ ಝಕರಿಯಾ ಹೇಳಿದ್ದಾರೆ.

ಇಸ್ಲಾಮಾಬಾದ್ (ನ.14): ತನ್ನ ದೇಶದ 7 ಸೈನಿಕರ ಹತ್ಯೆಗೆ ಭಾರತವನ್ನು ದೂಷಿಸಿರುವ ಪಾಕಿಸ್ತಾನವು ಇಂದು ಭಾರತೀಯ ಹೈಕಮಿಶನರ್ ಗೌತಮ್ ಬಂಬವಾಲೆ ಅವರನ್ನು ಸಮನ್ಸ್ ಮಾಡಿದೆ.

ನಿನ್ನೆ ರಾತ್ರಿ ಗಡಿ ನಿಯಂತ್ರಣ ರೇಖೆಯ ಬಳಿ ಭಾರತೀಯ ಪಡೆಗಳು ನಡೆಸಿದ ಅಪ್ರಚೋದಿತ ದಾಳಿಯಲ್ಲಿ ಪಾಕಿಸ್ತಾನದ 7 ಯೋಧರು ಹತರಾಗಿದ್ದಾರೆ ಎಂದು ಇಂಟರ್-ಸರ್ವಿಸಸ್ ಪಬ್ಲಿಕ್ ರಿಲೇಶನ್ಸ್ ಇಲಾಖೆಯು ವರದಿ ನೀಡಿತ್ತು.  

ಭಾರತದ ಅಪ್ರಚೋದಿತ ದಾಳಿಗೆ 7 ಯೋಧರು ಹುತಾತ್ಮರಾಗಿದ್ದಾರೆ. ಪಾಕಿಸ್ತಾನವು ಭಾರತಕ್ಕೆ ತಕ್ಕ ಪ್ರತ್ಯುತ್ತರ ನೀಡಿದೆ. ಈ ದಾಳಿಯನ್ನು ನಾವು ಖಂಡಿಸುತ್ತೇವೆ ಎಂದು ವಿದೇಶಾಂಗ ಇಲಾಖೆಯ ವಕ್ತಾರ ನಫೀಸ್ ಝಕರಿಯಾ ಹೇಳಿದ್ದಾರೆ.

ಸೆ.29ರಂದು ಭಾರತ ನಡೆಸಿದ ಸರ್ಜಿಕಲ್ ದಾಳಿಯ ಬಳಿಕ ಪಾಕಿಸ್ತಾನವು ಈವರೆಗೆ ಸುಮಾರು ನೂರಕ್ಕಿಂತಲೂ ಹೆಚ್ಚು ಬಾರಿ ಕದನ ವಿರಾಮ ಉಲ್ಲಂಘಿಸಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕೆನಡಾದ ಮಹಿಳಾ ವೈದ್ಯರಿಗೆ ತೋರಿಸಬಾರದನ್ನು ತೋರಿಸಿದ ಭಾರತೀಯ ಯುವಕನ ಬಂಧನ
ವೃದ್ಧೆಯ ಕೇರ್ ಟೇಕರ್‌ನಿಂದಲೇ ₹31 ಲಕ್ಷ ಮೌಲ್ಯದ ಚಿನ್ನಾಭರಣ ಕಳವು: ಬಿಹಾರ ಮೂಲದ ಚಾಂದಿನಿ ಬಂಧನ!