ನಮಗೆ ಯುದ್ಧ ಬೇಡ: ನವಾಜ್ ಷರೀಫ್

Published : Sep 30, 2016, 03:34 PM ISTUpdated : Apr 11, 2018, 12:34 PM IST
ನಮಗೆ ಯುದ್ಧ ಬೇಡ: ನವಾಜ್ ಷರೀಫ್

ಸಾರಾಂಶ

ಇಸ್ಲಾಮಾಬಾದ್ (ಸೆ.30): ಭಾರತವು ಸರ್ಜಿಕಲ್ ದಾಳಿ ನಡೆಸಿರುವ ಹಿನ್ನೆಲೆಯಲ್ಲಿ ಪಾಕಿಸ್ತಾನ ಇಂದು ತುರ್ತು ಸಂಪುಟ ಸಭೆ ನಡೆಸಿದೆ.

ಸಭೆಯ ನಂತರ ಮಾತನಾಡಿರುವ ಪಾಕ್ ಪ್ರಧಾನಿ ನವಾಜ್ ಶರೀಫ್, ಭಾರತದೊಡನೆ ಯುದ್ಧಕ್ಕೆ  ಮುಂದಾಗುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಆದರೆ ಭಾರತ ಯುದ್ಧಕ್ಕೆ ಮುಂದಾದರೆ ನಾವು ಸಮರ್ಥವಾಗಿ ಎದುರಿಸುತ್ತೇವೆ ಎಂದು ಶರೀಫ್ ಹೇಳಿಕೆ ನೀಡಿದ್ದಾರೆ.

ತನ್ನ ಎಂದಿನ ಚಾಳಿ ಮುಂದುವರಿಸಿರುವ ಪಾಕಿಸ್ತಾನ ಯಾವುದೆ ರೀತಿಯಾ ಜೀಹಾದಿ ಹಾಗೂ ಉಗ್ರ ಸಂಘಟನೆಗಳಿಗೆ ಉತ್ತೇಜನ ನೀಡುತ್ತಿಲ್ಲವೆಂದು ಹೇಳಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಎರಡನೇ ವಿಶ್ವ ಆಯುರ್ವೇದ ಸಮ್ಮೇಳನ ಹಲವು ದಾಖಲೆಗಳಿಗೆ ಸಾಕ್ಷಿ: ಡಾ.ಗಿರಿಧರ ಕಜೆ
ದಾವಣಗೆರೆಯ ಶೈಕ್ಷಣಿಕ ಪುನರುಜ್ಜೀವನದ ಶಿಲ್ಪಿ ಶಾಮನೂರು